10:52 AM Monday7 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಪೋರ್ಟ್ ವಾರ್ಡ್ ಕಂದೂಕ ಪ್ರದೇಶದಲ್ಲಿ 50 ಲಕ್ಷ ವೆಚ್ಚದಲ್ಲಿ ತಡೆಗೋಡೆ ಕಾಮಗಾರಿ: ಶಾಸಕ ವೇದವ್ಯಾಸ ಕಾಮತ್ ಚಾಲನೆ

24/01/2023, 14:37

ಮಂಗಳೂರು(reporterkarnataka.com): ಪಾಲಿಕೆಯ ಪೋರ್ಟ್ ವಾರ್ಡಿನ ಕಂದೂಕ ಪರಿಸರದಲ್ಲಿ 50 ಲಕ್ಷ ರೂಪಾಯಿ ವೆಚ್ಚದಲ್ಲಿ ತಡೆಗೋಡೆ ನಿರ್ಮಾಣ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಭೂಮಿಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿರುವ ಕಂದೂಕ ಪರಿಸರದಲ್ಲಿ ತಡೆಗೋಡೆ ನಿರ್ಮಾಣಕ್ಕಾಗಿ 50 ಲಕ್ಷ ರೂಪಾಯಿ ಅನುದಾನ ಬಿಡುಗಡೆಗೊಳಿಸಲಾಗಿದೆ. ಮಳೆಗಾಲದ ಸಂದರ್ಭದಲ್ಲಿ ಈ ಭಾಗದಲ್ಲಿ ಗುಡ್ಡ ಕುಸಿತ ಅಥವ ಮಳೆ ನೀರು ಹರಿದು ಹೋಗುವ ಕಾರಣದಿಂದ ಕಾಮಗಾರಿ ಕೈಗೆತ್ತಿಕೊಂಡಿದ್ದು ಶೀಘ್ರವಾಗಿ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚನೆ ನೀಡಿದ್ದೇನೆ ಎಂದು ಶಾಸಕ ಕಾಮತ್ ಹೇಳಿದ್ದಾರೆ‌.

ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಉಪಮೇಯರ್ ಪೂರ್ಣಿಮಾ, ರಾಜ್ಯ ಮೀನುಗಾರಿಕಾ ನಿಗಮದ ಮಾಜಿ ಅಧ್ಯಕ್ಷರಾದ ನಿತಿನ್ ಕುಮಾರ್, ಮುಖಂಡರಾದ ಅನಿಲ್ ಕುಮಾರ್, ವಸಂತ್ ಜೆ ಪೂಜಾರಿ, ಯೋಗೀಶ್ ಕಾಂಚನ್, ವೀಕ್ಷಿತ್, ಸುಮನ್, ಪ್ರಮೋದ್, ಪ್ರತಿಕ್, ವಿಜಿತ್, ಕಲ್ಯಾಣಿ, ನಳಿನಿ, ಸುರೇಖಾ, ವೀಣಾ ಮತ್ತು ಸ್ಥಳೀಯರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು