1:21 PM Tuesday30 - June 2026
ಬ್ರೇಕಿಂಗ್ ನ್ಯೂಸ್
ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ… 2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು

ಇತ್ತೀಚಿನ ಸುದ್ದಿ

ಎಂಆರ್ ಪಿಎಲ್ ನಿಂದ ಮಾರಕ ಮಾಲಿನ್ಯ ಆರೋಪ: ಸ್ಥಳೀಯ ನಾಗರಿಕರಿಂದ ಪ್ರತಿಭಟನೆ; ಹಸಿರು ವಲಯ ಸ್ಥಾಪನೆಗೆ ಆಗ್ರಹ

24/01/2023, 17:22

ಸುರತ್ಕಲ್(reporter Karnataka.com): ಇಲ್ಲಿಗೆ ಸಮೀಪದ ಎಂಆರ್ ಪಿಎಲ್ ಕಂಪನಿಯಿಂದ ಮಾರಕ ಮಾಲಿನ್ಯ ಹೊರ ಸೂಸುತ್ತಿದ್ದು, ಸ್ಥಳೀಯ ಜನರ ಬದುಕು ನರಕಯಾತನೆಯಾಗಿದೆ ಎಂದು ಆರೋಪಿಸಿ ಡಿವೈಎಫ್ ಐ ಜಿಲ್ಲಾ ಘಟಕ ವತಿಯಿಂದ ಕಂಪನಿಯ ಕಾರ್ಗೋ ಗೇಟ್ ಎದುರು ಮಂಗಳವಾರ ಬೃಹತ್ ಪ್ರತಿಭಟನೆ ನಡೆಯಿತು.


ಸ್ಥಳೀಯ ನಾಯಕರ ಕೂಡುವಿಕೆ ಮೂಲ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು. ಪ್ರತಿಭಟನಾಕಾರರು ಎಂಆರ್ ಪಿಎಲ್ ಆಡಳಿತ, ಸಂಸದ ನಳಿನ್ ಕುಮಾರ್, ಶಾಸಕ ಉಮಾನಾಥ ಕೋಟ್ಯಾನ್ ವಿರುದ್ಧ ಘೋಷಣೆ ಕೂಗಿದರು. ಎಂಆರ್ ಪಿಎಲ್ ಕಂಪನಿ ಸ್ಥಳೀಯರಿಗೆ ಉದ್ಯೋಗಾವಕಾಶ ನೀಡಿಲ್ಲ ಎಂದು ಆರೋಪಿಸಲಾಯಿತು. ಹಸಿರು ವಲಯ ಸ್ಥಾಪನೆಗೆ ಪ್ರತಿಭಟನಾಕಾರರು ಒತ್ತಾಯಿಸಿದರು. ಡಿವೈಎಫ್ ಐ ರಾಜ್ಯ ಮುಖಂಡ ಮುನೀರ್ ಕಾಟಿಪಳ್ಳ, ಜಿಲ್ಲಾಧ್ಯಕ್ಷ ಬಿ.ಕೆ. ಇಮ್ತಿಯಾಜ್ ಮುಂತಾದವರು ಪ್ರತಿಭಟನೆಯ ನೇತೃತ್ವವ ವಹಿಸಿದ್ದರು ಹಸಿರು ವಲಯ ನಿರ್ಮಿಸದ ಕಂಪೆನಿಯ ಮೇಲೆ ಕಠಿಣ ಕ್ರಮಕ್ಕೆ ಒತ್ತಾಯಿಸಿ ಧರಣಿ ನಡೆಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು