11:52 AM Monday4 - May 2026
ಬ್ರೇಕಿಂಗ್ ನ್ಯೂಸ್
ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ Kodagu | ವಿದೇಶಿ ಮಹಿಳೆಗೆ ಲೈಂಗಿಕ ದೌರ್ಜನ್ಯ ಪ್ರಕರಣ: ಹೋಂ ಸ್ಟೇ ಮಾಲೀಕನಿಗೆ… ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ…

ಇತ್ತೀಚಿನ ಸುದ್ದಿ

ಮಾಜಿ ಶಾಸಕ ಚೆಲುವರಾಯಸ್ವಾಮಿ ಅವರಿಂದ ಫುಡ್ ಕಿಟ್ ವಿತರಣೆ

07/07/2021, 10:19

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ
info.reporterkarnataka@gmail.com

ಮಾಜಿ ಶಾಸಕ ಚೆಲುವರಾಯಸ್ವಾಮಿ ಅವರು ಸಮಾಜದ ಸಂಕಷ್ಟವನ್ನು ಅರಿತು ದೇವಲಾಪುರ ಸವಿತಾ ಸಮಾಜದ ಸಮುದಾಯದವರಿಗೂ ಫುಡ್ ಕಿಟ್ ವ್ಯವಸ್ಥೆ ಮಾಡಿದ್ದಾರೆ ಎಂದು ಮಾಜಿ ತಾಲೂಕು ಪಂಚಾಯಿತಿ ಸದಸ್ಯ ರಾಜೇಶ್ ಹೇಳಿದರು.

ಅವರು ದೇವಲಾಪುರ ಸವಿತಾ ಸಮಾಜದ ಸಮುದಾಯಕ್ಕೆ ಕೊರೊನಾ ಹಿನ್ನೆಲೆಯಲ್ಲಿ ಫುಡ್ ಕಿಟ್ ವಿತರಿಸಿ ಮಾತನಾಡಿದರು.ಇದೇ ಸಂದರ್ಭದಲ್ಲಿ ದೇವಲಾಪುರ ಮಾಜಿ ಗ್ರಾಪಂ ಸದಸ್ಯ ಸುರೇಶ್, ಸವಿತಾ ಸಮಾಜದ ಜಿಲ್ಲಾಧ್ಯಕ್ಷ ರವಿ ಹಾಗೂ ಕಸಬಾ ಹೋಬಳಿ ಅಧ್ಯಕ್ಷ

ಜಗದೀಶ್ ದೇವಲಾಪುರ, ಸವಿತಾ ಸಮಾಜದ ಅಧ್ಯಕ್ಷ ಗೋವಿಂದರಾಜು ಹಾಗೂ ಸವಿತಾ ಸಮಾಜದ ಮುಖಂಡರಾದ ಉಮೇಶ್ ಕುಮಾರ್ ಹಾಜರಿದ್ದರು. ಮಂಜು ಸ್ವಾಗತಿಸಿದರು. ಭರತ್ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು