2:42 PM Wednesday2 - September 2026
ಬ್ರೇಕಿಂಗ್ ನ್ಯೂಸ್
ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ

ಇತ್ತೀಚಿನ ಸುದ್ದಿ

ಮಾಜಿ ಶಾಸಕ ಚೆಲುವರಾಯಸ್ವಾಮಿ ಅವರಿಂದ ಫುಡ್ ಕಿಟ್ ವಿತರಣೆ

07/07/2021, 10:19

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ
info.reporterkarnataka@gmail.com

ಮಾಜಿ ಶಾಸಕ ಚೆಲುವರಾಯಸ್ವಾಮಿ ಅವರು ಸಮಾಜದ ಸಂಕಷ್ಟವನ್ನು ಅರಿತು ದೇವಲಾಪುರ ಸವಿತಾ ಸಮಾಜದ ಸಮುದಾಯದವರಿಗೂ ಫುಡ್ ಕಿಟ್ ವ್ಯವಸ್ಥೆ ಮಾಡಿದ್ದಾರೆ ಎಂದು ಮಾಜಿ ತಾಲೂಕು ಪಂಚಾಯಿತಿ ಸದಸ್ಯ ರಾಜೇಶ್ ಹೇಳಿದರು.

ಅವರು ದೇವಲಾಪುರ ಸವಿತಾ ಸಮಾಜದ ಸಮುದಾಯಕ್ಕೆ ಕೊರೊನಾ ಹಿನ್ನೆಲೆಯಲ್ಲಿ ಫುಡ್ ಕಿಟ್ ವಿತರಿಸಿ ಮಾತನಾಡಿದರು.ಇದೇ ಸಂದರ್ಭದಲ್ಲಿ ದೇವಲಾಪುರ ಮಾಜಿ ಗ್ರಾಪಂ ಸದಸ್ಯ ಸುರೇಶ್, ಸವಿತಾ ಸಮಾಜದ ಜಿಲ್ಲಾಧ್ಯಕ್ಷ ರವಿ ಹಾಗೂ ಕಸಬಾ ಹೋಬಳಿ ಅಧ್ಯಕ್ಷ

ಜಗದೀಶ್ ದೇವಲಾಪುರ, ಸವಿತಾ ಸಮಾಜದ ಅಧ್ಯಕ್ಷ ಗೋವಿಂದರಾಜು ಹಾಗೂ ಸವಿತಾ ಸಮಾಜದ ಮುಖಂಡರಾದ ಉಮೇಶ್ ಕುಮಾರ್ ಹಾಜರಿದ್ದರು. ಮಂಜು ಸ್ವಾಗತಿಸಿದರು. ಭರತ್ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು