12:53 PM Wednesday11 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ಕಪಿತಾನಿಯೋ ಜಿಲ್ಲಾ ಪಂಚಾಯಿತಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ 2 ದಿನದ ಕಲಿಕಾ ಹಬ್ಬಕ್ಕೆ ಚಾಲನೆ

25/01/2023, 11:19

ಮಂಗಳೂರು(reporterkarnataka.com): ನಗರದ ನಾಗೂರಿ ಸಮೀಪದ ಕಪಿತಾನಿಯೋ
ದ. ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ 2 ದಿನದ ಕಲಿಕಾ ಹಬ್ಬಕ್ಕೆ ಚಾಲನೆ ನೀಡಲಾಯಿತು.
ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಕಾರ್ಪೊರೇಟರ್ ಪ್ರವೀಣ್ ಚಂದ್ರ ಆಳ್ವ ಮಾತನಾಡಿ, ಉತ್ತಮ ಶಿಕ್ಷಣ ದಿಂದ ವಿಶ್ವದಲ್ಲೇ ನಮ್ಮದೇಶ ಮುಂದಿದೆ. ಜೀವನದ ಮೊದಲ ಗುರು ಶಿಕ್ಷಕರು. ಆ ಗುರುಗಳು ಮಕ್ಕಳನ್ನು ಉತ್ತಮ ಪ್ರಜೆಯಾಗಿ ಕೆತ್ತಿ ಸಮಾಜಕ್ಕೆ ನೀಡುತ್ತಾರೆ. ಎರಡು ದಿನಗಳ ಕಲಿಕಾ ಹಬ್ಬದ ಪ್ರಯೋಜನ ಪಡೆಯಿರಿ ಎಂದರು.

ಈ ಸ್ಪರ್ಧಾತ್ಮಕ ಯುಗದಲ್ಲಿ ಪಠ್ಯತ್ಯೇತರ ವಿಷಯಗಳನ್ನು ಕಲಿಯಬೇಕಾಗಿದೆ. ಒನ್ಲೈನ್ ಶಾಪಿಂಗ್ ಗಳ ಬಗ್ಗೆ ಮಾಹಿತಿಯನ್ನೂ ಈ ಶಿಕ್ಷಕರರು ನೀಡಲಿದ್ದಾರೆ ಎಂದು ಅವರು ನುಡಿದರು.

ಮಂಗಳೂರು ವಿಶ್ವ ವಿದ್ಯಾನಿಲಯದ ರಾಷ್ಟ್ರೀಯ ಸೇವಾಯೋಜನೆಯ ಸಂಯೋಜನಾಧಿಕಾರಿ ಮಾತನಾಡಿ, ಈ ಕಲಿಕಾ ಹಬ್ಬದ ಹಿಂದಿನ ತಯಾರಿಯ ಶಿಕ್ಷಕರ ಶ್ರಮ ಅಭೂತ ಪೂರ್ವ. ಮಕ್ಕಳ ಬೆಳವಣಿಗೆಯ ಹಿಂದಿನ ನೆರಳು ಶಿಕ್ಷಕರು ಎಂದು ಕಥೆಯ ಮೂಲಕ ಮಕ್ಕಳಿಗೆ ವಿವರಿಸಿದರು.


ವಿಶ್ವ ಹಿಂದೂ ಪರಿಷತ್ ನ ಚರಣ್ ಪಂಪ್ವೆಲ್, ಇಸಿಒ ಸುಷ್ಮಾ,ಬಿ. ಆರ್.ಬಿ. ತಾಸಿನ, ಶಾಲಾ ಮುಖ್ಯ ಶಿಕ್ಷಕಿ ಚಂದ್ರಾವತಿ. ಜಿ, ಸರಕಾರಿ ಪ್ರೌಢಶಾಲಾ ಮುಖ್ಯ್ಯೋಪಾಧ್ಯಯ ಜಗದೀಶ್, ಶಿಕ್ಷಕ ವೃಂದ ಮತ್ತಿರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು