11:36 PM Monday30 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4… ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ… ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ…

ಇತ್ತೀಚಿನ ಸುದ್ದಿ

ವೀರ ಯೋಧ ಮುರಳೀಧರ ರೈ ಪಾರ್ಥಿವ ಶರೀರ ಕುಟುಂಬಕ್ಕೆ ಹಸ್ತಾಂತರ: ಸಕಲ ಸರಕಾರಿ ಗೌರವ ಸಲ್ಲಿಕೆ: ಶಾಸಕ ವೇದವ್ಯಾಸ ಕಾಮತ್ ಉಪಸ್ಥಿತಿ

25/01/2023, 17:09

ಮಂಗಳೂರು(reporterkarnataka.com): ಭಾರತೀಯ ಸೇನೆಯಲ್ಲಿ ಶಸಸ್ತ್ರ ಸೀಮಾ ಬಲ್ ಯೋಧರಾಗಿ ಮಧ್ಯಪ್ರದೇಶದ ಭೋಪಾಲದಲ್ಲಿ ಸೇವಾ ನಿರತರಾಗಿದ್ದಾಗಲೇ ಹೃದಯಾಘಾತದಿಂದ ನಿಧನರಾದ ಶಕ್ತಿನಗರದ ವೀರ ಯೋಧ ಹವಲ್ದಾರ್ ಮುರಳೀಧರ ರೈ ಅವರ ಪಾರ್ಥಿವ‌ ಶರೀರವನ್ನು ಸಕಲ ಸರಕಾರಿ ಗೌರವ ಸಲ್ಲಿಸಿ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು.


ಶಾಸಕ ವೇದವ್ಯಾಸ್ ಕಾಮತ್ ಅವರು ವೀರ ಯೋಧ ಮುರಳೀಧರ ರೈ ಅವರಿಗೆ ಗೌರವ‌ ಸಲ್ಲಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು