1:20 AM Thursday28 - May 2026
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: 15 ದಿನದೊಳಗೆ ದುಷ್ಕರ್ಮಿಗಳ ಗುಂಡೇಟಿಗೆ 2 ಕಾಡು ಕೋಣಗಳು… ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಸಿಹಿಸುದ್ದಿ ಕೊಟ್ಟ ಇರಾನ್; 10 ಇಂಡಿಯನ್ ನಾವಿಕರ… Kerala | ಮಾಜಿ ಸಿಎಂ ಪಿಣರಾಯಿ ಮನೆ ಎದುರು ಇ.ಡಿ ವಾಹನಗಳ ಮೇಲೆ… Bangalore | ಐಪಿಎಲ್ ಬೆಟ್ಟಿಂಗ್ ವಿರುದ್ಧ ಸಿಸಿಬಿ ಭರ್ಜರಿ ಕಾರ್ಯಾಚರಣೆ: 23 ಜನ… ಕಾಂಗ್ರೆಸ್‌ ಹೈಡ್ರಾಮಾಕ್ಕೆ ವಿಜಯೇಂದ್ರ ವ್ಯಂಗ್ಯ: ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದ್ರೂ ಅದು… ಬೆಂಗಳೂರಿಗೆ ಮಹಾಮಾರಿ ಎಬೋಲಾ ಎಂಟ್ರಿ?: ಉಗಾಂಡದ ಮಹಿಳೆ ಐಸೋಲೇಷನ್‌ನಲ್ಲಿ..! ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ 30ರಂದು ಮಂಗಳೂರಿಗೆ: ಧರ್ಮಸ್ಥಳದಲ್ಲಿ ವಾಸ್ತವ್ಯ ಗಂಡನ ಸಾವಿನ ನೋವಿನಲ್ಲೂ ಮಾನವೀಯತೆ ಮೆರೆದ ಗರ್ಭಿಣಿ ಪತ್ನಿ! ಕಿಡ್ನಿ, ಹಾರ್ಟ್ ಮತ್ತು… ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು…

ಇತ್ತೀಚಿನ ಸುದ್ದಿ

ತೈಲ ಬೆಲೆಯೇರಿಕೆ: ಕೇಂದ್ರ ಸರಕಾರ ವಿರುದ್ಧ ಶಿರಸಿಯಲ್ಲಿ ಇಂದು ಸೈಕಲ್ ಏರಲಿರುವ ಕೆಪಿಸಿಸಿ ಅಧ್ಯಕ್ಷರು !

07/07/2021, 11:20

ಕಾರವಾರ(reporterkarnataka news): ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಜು.7ರಂದು ಶಿರಸಿಗೆ ಆಗಮಿಸಿ ಶ್ರೀ ಮಾರಿಕಾಂಬಾ ದೇವಿಯ ದರ್ಶನ ಪಡೆಯಲಿದ್ದಾರೆ. ಬಳಿಕ ತೈಲ ಬೆಲೆಯೇರಿಕೆ ವಿರುದ್ಧ ಸೈಕಲ್ ಜಾಥಾದಲ್ಲಿ ಪಾಲ್ಗೊಳ್ಳಲಿದ್ದಾರೆ.

ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಖಂಡಿಸಿ ಕಾಂಗ್ರೆಸ್ ಸೈಕಲ್ ಜಾಥಾ ಹಮ್ಮಿಕೊಂಡಿದ್ದು, ಬೆಳಗ್ಗೆ 11 ಗಂಟೆಗೆ ನಗರದ ಮಾರಿಕಾಂಬಾ ದೇವಾಲಯದಿಂದ ಜಾಥಾ ಆರಂಭವಾಗಲಿದೆ. ನಂತರದಲ್ಲಿ ಕಾರ್ಯಕರ್ತರ ಸಭೆ ನಡೆಯಲಿದೆ.

ಸಂಜೆ 4 ಗಂಟೆಗೆ ನಗರದ ವಿದ್ಯಾಧಿರಾಜ ಕಲಾಕ್ಷೇತ್ರದಲ್ಲಿ ದಿ. ದೀಪಕ ಹೊನ್ನಾವರ ಅಭಿಮಾನಿ ಬಳಗದ ವತಿಯಿಂದ ಕೋವಿಡ್ ಲಾಕ್ ಡೌನ್ ಸಮಯದಲ್ಲಿ ಸಂಕಷ್ಟಕ್ಕೆ ಒಳಗಾದ  ಟೆಂಪೋ ಚಾಲಕರು ಮತ್ತು ಸಹಾಯಕರು ಹಾಗೂ ಆಟೋ ಚಾಲಕರಿಗೆ ಆಹಾರವಸ್ತುಗಳ ಕಿಟ್ ವಿತರಣೆ ನಡೆಯಲಿದೆ.

ಈ ಸಂದರ್ಭದಲ್ಲಿ ಮಾಜಿ ಸಚಿವ ಆರ್. ವಿ. ದೇಶಪಾಂಡೆ, ವಿಧಾನಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್, ಜಿಲ್ಲಾ ಯುವ

ಕಾಂಗ್ರೆಸ್ ಅಧ್ಯಕ್ಷ ಸಂತೋಷ ಶೆಟ್ಟಿ ಸೇರಿದಂತೆ ಪಕ್ಷದ ಹಿರಿಕಿರಿಯ ನಾಯಕರು ಉಪಸ್ಥಿತರಿರುವರು.

ಇತ್ತೀಚಿನ ಸುದ್ದಿ

ಜಾಹೀರಾತು