2:38 PM Thursday18 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಕಡಲನಗರಿ ಮಂಗಳೂರಿನಲ್ಲಿ ಸಂಭ್ರಮದ ಗಣರಾಜ್ಯೋತ್ಸವ ಆಚರಣೆ: ಉಸ್ತುವಾರಿ ಸಚಿವರಿಂದ ಗೌರವ ವಂದನೆ

26/01/2023, 10:53

ಮಂಗಳೂರು (reporterkarnataka.com): ಜಿಲ್ಲಾಡಳಿತದ ವತಿಯಿಂದ ನಗರದ ನೆಹರೂ ಮೈದಾನದಲ್ಲಿ ಜ. 26ರ ಗುರುವಾರ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿದರು.


ಸಂಸದರಾದ ನಳಿನ್ ಕುಮಾರ್ ಕಟೀಲ್, ಶಾಸಕರಾದ ವೇದವ್ಯಾಸ್ ಕಾಮತ್, ವಿಧಾನ ಪರಿಷತ್ ಸದಸ್ಯರಾದ ಹರೀಶ್ ಕುಮಾರ್, ಮಂಗಳೂರು ಮೇಯರ್ ಜಯಾನಂದ ಅಂಚನ್, ಉಪ ಮೇಯರ್ ಪೂರ್ಣಿಮಾ, ಮೂಡಾ ಅಧ್ಯಕ್ಷ ರವಿಶಂಕರ್ ಮಿಜಾರು, ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್., ಪಶ್ಚಿಮ ವಲಯ ಐಜಿಪಿ ಡಾ. ಚಂದ್ರಗುಪ್ತ,
ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಷ್ ಭಗವಾನ್ ಸೋನಾವಣೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಮಂಗಳೂರು ಮಹಾನಗರದ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಸೇರಿದಂತೆ ಜನಪ್ರತಿನಿಧಿಗಳು, ಅಧಿಕಾರಿಗಳು, ಸಿಬ್ಬಂದಿಗಳು, ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು