12:51 PM Thursday18 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ತೆಂಕ ಎಡಪದವು ಸಮಗ್ರ ಘನತ್ಯಾಜ್ಯ ನಿರ್ವಹಣಾ ಕೇಂದ್ರ: ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಲೋಕಾರ್ಪಣೆ

26/01/2023, 12:00

ಮಂಗಳೂರು(reporterkarnataka.com): ಜಿಲ್ಲಾ ಪಂಚಾಯತ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಎಡಪದವು ಗ್ರಾಮ ಪಂಚಾಯತ್ ನ ಸಂಯುಕ್ತಾಶ್ರಯದಲ್ಲಿ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿ ನಿರ್ಮಾಣವಾದ ಸಮಗ್ರ ಘನತಾಜ್ಯ ನಿರ್ವಹಣಾ ಕೇಂದ್ರವನ್ನು ಗುರುವಾರ ತೆಂಕ ಎಡಪದವು ಎಂಆರ್ ಎಫ್ ಕೇಂದ್ರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ಲೋಕಾರ್ಪಣೆ ಮಾಡಿದರು.


ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ಡಾ. ಭರತ್ ಶೆಟ್ಟಿ ವೈ., ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕುಮಾರ್, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಸಹಾಯಕ ಆಯುಕ್ತ ಮದನ್ ಮೋಹನ್, ಜಿಪಂ ಉಪ ಕಾರ್ಯದರ್ಶಿ ಆನಂದ್ ಕುಮಾರ್ ಹಾಗೂ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು