4:15 PM Wednesday1 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್…

ಇತ್ತೀಚಿನ ಸುದ್ದಿ

ಅಥಣಿ: ಅವಿವಾಹಿತ ಯುವತಿ ವಿಷ ಸೇವಿಸಿ ಆತ್ಮಹತ್ಯೆ; ಕಾರಣ ಇನ್ನೂ ನಿಗೂಢ

27/01/2023, 22:27

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ವಿಷ ಸೇವಿಸಿ ಅವಿವಾಹಿತ ಯುವತಿಯೊಬ್ಬಳು ಅತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ತೇಜಸ್ವಿನಿ ಗಂಗಾರಾಮ ಗುಜ್ಜರ್ (21) ಆತ್ಮಹತ್ಯೆ ಮಾಡಿಕೊಂಡ ಯುವತಿ ಎಂದು ಗುರುತಿಸಲಾಗಿದೆ. ಕೀಟನಾಶಕ ಔಷಧಿ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ಮೃತ ಯುವತಿ ಅಥಣಿಯ ಖಾಸಗಿ ಆಸ್ಪತ್ರೆಯಲ್ಲಿ ತಾತ್ಕಾಲಿಕ ನೆಲೆಯಲ್ಲಿ ಕೆಲಸ ಮಾಡುತ್ತಿದ್ದಳು.

ಎಂದಿನಂತೆ ಮುಂಜಾನೆ 8 ಗಂಟೆಗೆ ಕೆಲಸಕ್ಕೆ ಹೋಗುತ್ತೇನೆ ಅಂತಾ ಹೇಳಿ ಹೋದವಳು ಮತ್ತೆ ವಾಪಸ್ ಮನೆಗೆ ಬಂದು ವಿಷ ಸೇವಿಸಿದ್ದಾಳೆ ಅಂತಾ ಮೃತಳ ತಾಯಿ ಹೇಳಿದ್ದಾರೆ. ಸಾವಿಗೆ ನಿಖರ ಕಾರಣ ವೇನುವೆಂಬುವುದು ತಿಳಿದು ಬಂದಿಲ್ಲ.ಸದ್ಯ ಪ್ರೀತಿಯಿಂದ ಸಾಕಿ ಬೆಳೆಸಿದ ಮಗಳನ್ನ ಕಡಿದುಕೊಂಡ ಕುಟುಂಬಸ್ಥರ ಆಕ್ರಂದ್ರಣ ಮುಗಿಲು ಮುಟ್ಟಿದೆ.
ಪ್ರಕರಣ ದಾಖಲಿಸಿಕೊಂಡ ಅಥಣಿ ಪೊಲೀಸರು ತಂದೆ ತಾಯಿಯ ಹೇಳಿಕೆ ಹಾಗೂ ಯುವತಿ ಬಳಸುತ್ತಿದ್ದ ಮೊಬೈಲ್ ಪರಿಶೀಲಿಸುತ್ತಿದ್ದಾರೆ.

ಆತ್ಮಹತ್ಯೆಗೆ ನಿಖರ ಕಾರಣ ವೆನುವೆಂಬುವುದು ಪೊಲೀಸ್ ತನಿಖೆ ನಂತರ ಸತ್ಯಾ ಸತ್ಯತೆ ಗೊತ್ತಾಗಲಿದೆ.ಮರಣೋತ್ತರ ಪರೀಕ್ಷೆ ನಂತರ ಮೃತ ದೇಹವನ್ನು ಕುಟುಂಬಸ್ಥರಿಗೆ ನೀಡಲಿದ್ದಾರೆ..

ಇತ್ತೀಚಿನ ಸುದ್ದಿ

ಜಾಹೀರಾತು