3:01 PM Monday7 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ

ಇತ್ತೀಚಿನ ಸುದ್ದಿ

ಅಜೆಕಾರು: 24ನೇ ಆದಿ ಗ್ರಾಮೋತ್ಸವ, 4ನೇ ಗ್ರಾಮ ಸಾಹಿತ್ಯ ಸಮ್ಮೇಳನ

28/01/2023, 12:09

ಕಾರ್ಕಳ(reporterkarnataka.com): ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನ ಸಮಿತಿ ಹಾಗೂ ಆದಿಗ್ರಾಮೋತ್ಸವ ಸಮಿತಿ ಸಂಯುಕ್ತ ಆಶ್ರಯದಲ್ಲಿ ಅಜೆಕಾರು ಸೆಕ್ರೆಡ್ ಹಾರ್ಟ್ ಚರ್ಚ್ ಹಾಲ್, ಸ್ವಾಮಿ ಬೊಬ್ಬರ್ಯ ವೇದಿಕೆಯಲ್ಲಿ ನಡೆದ 24ನೇ ಆದಿ ಗ್ರಾಮೋತ್ಸವ ಹಾಗೂ 4ನೇ ಗ್ರಾಮ ಸಾಹಿತ್ಯ ಸಮ್ಮೇಳನ ಇತ್ತೀಚಿಗೆ ಜರುಗಿತು.

ಸಮ್ಮೇಳನದಲ್ಲಿ ಶಿಕ್ಷಣ ಹಾಗೂ ಸಂಘಟನೆಗಾಗಿ ಸೇವೆ ಸಲ್ಲಿಸಿದ
ಕಬಕ ಸರಕಾರಿ ಪ್ರೌಢಶಾಲೆಯ ಶಿಕ್ಷಕಿಯಾಗಿರುವ ಶಾಂತಾ ಪುತ್ತೂರು ಅವರಿಗೆ ರಾಜ್ಯ ಮಟ್ಟದ ಆದಿ ಗ್ರಾಮೋತ್ಸವ ಯುವಸಿರಿ ಗೌರವ 2022 ಪುರಸ್ಕಾರ ನೀಡಿ ಗೌರವಿಸಲಾಯಿತು.
ಸಮ್ಮೇಳನದ ಅಧ್ಯಕ್ಷತೆ ಯನ್ನು ಕವಯಿತ್ರಿ ರೇಷ್ಮಾ ಶೆಟ್ಟಿ ಗೊರೂರು ವಹಿಸಿದ್ದರು.

ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ, ಧರ್ಮದರ್ಶಿ ಹರಿಕೃಷ್ಣ ಪುನರೂರು, ಪತ್ರಕರ್ತ, ಸಂಘಟಕ ಡಾ.ಶೇಖರ್ ಅಜೆಕಾರು,ಯಕ್ಷಪೋಷಕ ವಿಜಯ್ ಶೆಟ್ಟಿ,ಅರುಣ್ ಶೆಟ್ಟಿಗಾರ್, ಬಾಲಪ್ರತಿಭೆ ಸುನಿಧಿ ಅಜೆಕಾರು, ಸಾಹಿತಿ ಜಯಾನಂದ ಪೆರಾಜೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು