4:01 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಅಜೆಕಾರು: 24ನೇ ಆದಿ ಗ್ರಾಮೋತ್ಸವ, 4ನೇ ಗ್ರಾಮ ಸಾಹಿತ್ಯ ಸಮ್ಮೇಳನ

28/01/2023, 12:09

ಕಾರ್ಕಳ(reporterkarnataka.com): ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನ ಸಮಿತಿ ಹಾಗೂ ಆದಿಗ್ರಾಮೋತ್ಸವ ಸಮಿತಿ ಸಂಯುಕ್ತ ಆಶ್ರಯದಲ್ಲಿ ಅಜೆಕಾರು ಸೆಕ್ರೆಡ್ ಹಾರ್ಟ್ ಚರ್ಚ್ ಹಾಲ್, ಸ್ವಾಮಿ ಬೊಬ್ಬರ್ಯ ವೇದಿಕೆಯಲ್ಲಿ ನಡೆದ 24ನೇ ಆದಿ ಗ್ರಾಮೋತ್ಸವ ಹಾಗೂ 4ನೇ ಗ್ರಾಮ ಸಾಹಿತ್ಯ ಸಮ್ಮೇಳನ ಇತ್ತೀಚಿಗೆ ಜರುಗಿತು.

ಸಮ್ಮೇಳನದಲ್ಲಿ ಶಿಕ್ಷಣ ಹಾಗೂ ಸಂಘಟನೆಗಾಗಿ ಸೇವೆ ಸಲ್ಲಿಸಿದ
ಕಬಕ ಸರಕಾರಿ ಪ್ರೌಢಶಾಲೆಯ ಶಿಕ್ಷಕಿಯಾಗಿರುವ ಶಾಂತಾ ಪುತ್ತೂರು ಅವರಿಗೆ ರಾಜ್ಯ ಮಟ್ಟದ ಆದಿ ಗ್ರಾಮೋತ್ಸವ ಯುವಸಿರಿ ಗೌರವ 2022 ಪುರಸ್ಕಾರ ನೀಡಿ ಗೌರವಿಸಲಾಯಿತು.
ಸಮ್ಮೇಳನದ ಅಧ್ಯಕ್ಷತೆ ಯನ್ನು ಕವಯಿತ್ರಿ ರೇಷ್ಮಾ ಶೆಟ್ಟಿ ಗೊರೂರು ವಹಿಸಿದ್ದರು.

ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ, ಧರ್ಮದರ್ಶಿ ಹರಿಕೃಷ್ಣ ಪುನರೂರು, ಪತ್ರಕರ್ತ, ಸಂಘಟಕ ಡಾ.ಶೇಖರ್ ಅಜೆಕಾರು,ಯಕ್ಷಪೋಷಕ ವಿಜಯ್ ಶೆಟ್ಟಿ,ಅರುಣ್ ಶೆಟ್ಟಿಗಾರ್, ಬಾಲಪ್ರತಿಭೆ ಸುನಿಧಿ ಅಜೆಕಾರು, ಸಾಹಿತಿ ಜಯಾನಂದ ಪೆರಾಜೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು