4:26 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಕಡಲನಗರಿಯಲ್ಲೊಂದು ಹೃದಯ ವಿದ್ರಾವಕ ಘಟನೆ: ಅಸ್ವಸ್ಥ ಪತ್ನಿ ಮಲಗಿದಲ್ಲೇ ಸಾವು; ಪಕ್ಕದ ಕೊಠಡಿಯಲ್ಲಿ ಪತಿ ನೇಣಿಗೆ ಶರಣು

28/01/2023, 16:53

ಮಂಗಳೂರು(reporterkarnataka.com): ಕೆಲವು ವರ್ಷಗಳಿಂದ ತೀವ್ರ ಅನಾರೋಗ್ಯದಿಂದ ಮಲಗಿದಲ್ಲೇ ಇದ್ದ ವೃದ್ದ ಮಹಿಳೆಯೊಬ್ಬರು ಮಲಗಿದಲ್ಲೇ ಸಾವನ್ನಪ್ಪಿದ್ದು, ಪಕ್ಕದ ಕೊಠಡಿಯಲ್ಲಿ ಆಕೆಯ ಪತಿ ಆತ್ಯಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ನಡೆದಿದೆ.

ಶೈಲಜಾ(64) ಮಲಗಿದ್ದಲ್ಲೇ ಸಾವನ್ನಪ್ಪಿ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅವರ ಪತಿ ದಿನೇಶ್ ರಾವ್ (65)ಅವರು ನೇಣು ಬಿಗಿದ ಸ್ಥಿತಿಯಲ್ಲಿ ಸಾವನ್ನಪ್ಪಿದ್ದಾರೆ. ನಗರದ ಬಿಜೈ ಕಾಪಿಕಾಡ್ ನ
ಅಪಾರ್ಟ್ ಮೆಂಟ್ ವೊಂದರಲ್ಲಿ ಶನಿವಾರ ದಂಪತಿಯ ಮೃತದೇಹ ಪತ್ತೆಯಾಗಿದೆ. ಇವರ ಇಬ್ಬರು ಪುತ್ರಿಯರು ಅಮೆರಿಕದಲ್ಲಿ ವಾಸವಾಗಿದ್ದಾರೆ.

ಒಂದು ಮೂಲಗಳ ಪ್ರಕಾರ ಪತಿ ದಿನೇಶ್ ರಾವ್ ಅವರು ಪತ್ನಿ ಶೈಲಜಾ ಅವರನ್ನು ಉಸಿರು ಕಟ್ಟಿಸಿ ಕೊಲೆ ಮಾಡಿ ನಂತರ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ದಿನೇಶ್ ರಾವ್ ಅವರು ತನ್ನ ಪತ್ನಿಯ ಸ್ಥಿತಿ ಯನ್ನು ಕಂಡು ಖಿನ್ನರಾಗಿ ಮೊದಲು ಪತ್ನಿಯನ್ನು ಉಸಿರುಗಟ್ಟಿಸಿ ಸಾಯಿಸಿ, ನಂತರ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಉರ್ವ ಠಾಣೆಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ಧಾರೆ.

ಇತ್ತೀಚಿನ ಸುದ್ದಿ

ಜಾಹೀರಾತು