4:02 PM Saturday25 - April 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್…

ಇತ್ತೀಚಿನ ಸುದ್ದಿ

ಕದ್ರಿ ಹಿಂದೂ ರುದ್ರಭೂಮಿಗೆ 1 ಕೋಟಿ ವೆಚ್ಚದಲ್ಲಿ ತಡೆಗೋಡೆ ಕಾಮಗಾರಿ: ಶಾಸಕ ಕಾಮತ್‌ ಚಾಲನೆ

30/01/2023, 13:56

ಮಂಗಳೂರು(reporterkarnataka.com): ಮಂಗಳೂರು ಮಹಾನಗರಪಾಲಿಕೆಯ ಕದ್ರಿ ವಾರ್ಡಿನ ಕದ್ರಿ ಹಿಂದೂ ರುದ್ರಭೂಮಿಗೆ 1 ಕೋಟಿ ರೂ ವೆಚ್ಚದಲ್ಲಿ ತಡೆಗೋಡೆ ನಿರ್ಮಿಸುವ ಕಾಮಗಾರಿಗೆ ಶಾಸಕ ಡಿ. ವೇದವ್ಯಾಸ ಕಾಮತ್‌ ಚಾಲನೆ ನೀಡಿದರು.

ರುದ್ರಭೂಮಿಯ ಮೇಲ್ಭಾಗದಲ್ಲಿರುವ ಶ್ರೀ ಮಲರಾಯ ದೇವಸ್ಥಾನದ ದರೆ ಕುಸಿಯುವ ಆತಂಕವಿದ್ದು, ಅದನ್ನು ರಕ್ಷಿಸಲು ಈ ತಡೆಗೋಡೆ ನಿರ್ಮಾಣ ಮಾಡಲಾಗುತ್ತಿದೆ. ಈ ಕಾಮಗಾರಿ ಪೂರ್ಣಗೊಂಡ ಬಳಿಕ ಮಲರಾಯ ದೇವಸ್ಥಾನದ ಭೂಭಾಗ ಸುಭದ್ರವಾಗಲಿದ್ದು, ರುದ್ರಭೂಮಿಯ ಜಾಗವೂ ಸುರಕ್ಷಿತವಾಗಲಿದೆ ಎಂದು ಶಾಸಕರು ಈ ಸಂದರ್ಭದಲ್ಲಿ ಹೇಳಿದರು.
ಈ ಸಂದರ್ಭದಲ್ಲಿ ಮಂಗಳೂರು ಮೇಯರ್ ಜಯಾನಂದ ಅಂಚನ್, ಉಪಮೇಯರ್ ಪೂರ್ಣಿಮಾ, ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಶಕಿಲಾ ಕಾವಾ, ಕಿಶೋರ್ ಕೊಟ್ಟಾರಿ, ಸ್ಥಳೀಯ ಕಾರ್ಪೋರೇಟರ್ ಕದ್ರಿ ಮನೋಹರ್ ಶೆಟ್ಟಿ, ಪ್ರಮುಖರಾದ ಎ.ಜೆ. ಶೆಟ್ಟಿ, ಎಚ್.ಕೆ. ಪುರುಷೋತ್ತಮ, ರಾಜೇಶ್, ಮನೋಹರ್ ಸುವರ್ಣ, ರವೀಂದ್ರನಾಥ್ ಶೆಟ್ಟಿ, ತಾರಾನಾಥ್ ಶೆಟ್ಟಿ, ದಿನೇಶ್ ದೇವಾಡಿಗ, ನಿರಂಜನ್ ಸಾಲ್ಯಾನ್, ವೆಂಕಟೇಶ್, ಸುರೇಶ್ ದೇವಾಡಿಗ ಕಂಬ್ಳ, ವಸಂತ್ ಜೆ ಪೂಜಾರಿ, ನಾಗೇಶ್ ಕದ್ರಿ, ಗಾಡ್ವಿನ್, ವಸಂತ್, ಮಹೇಶ್ ಪಾಂಡ್ಯ, ಹೇಮಚಂದ್ರ, ರಾಘವೇಂದ್ರ, ಭರತ್, ನರೇಶ್ ರಾವ್, ಪ್ರದೀಪ್ ಆಚಾರ್ಯ, ಹರೀಶ್ ರಾವ್, ರವಿ ಕೀರ್ತಿ, ಅನಿಲ್ ಕದ್ರಿ, ಸಚಿನ್ ಕದ್ರಿ, ಸಹನ್ ಕದ್ರಿ, ಜಗದೀಶ್ ಕದ್ರಿ, ಅವಿನಾಶ್ ರೈ, ಕುಶಾಲ್ ನಾಥ್ ಶೆಟ್ಟಿ, ನಾಥು ಜೋಗಿ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು