2:30 AM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಕದ್ರಿ ಹಿಂದೂ ರುದ್ರಭೂಮಿಗೆ 1 ಕೋಟಿ ವೆಚ್ಚದಲ್ಲಿ ತಡೆಗೋಡೆ ಕಾಮಗಾರಿ: ಶಾಸಕ ಕಾಮತ್‌ ಚಾಲನೆ

30/01/2023, 13:56

ಮಂಗಳೂರು(reporterkarnataka.com): ಮಂಗಳೂರು ಮಹಾನಗರಪಾಲಿಕೆಯ ಕದ್ರಿ ವಾರ್ಡಿನ ಕದ್ರಿ ಹಿಂದೂ ರುದ್ರಭೂಮಿಗೆ 1 ಕೋಟಿ ರೂ ವೆಚ್ಚದಲ್ಲಿ ತಡೆಗೋಡೆ ನಿರ್ಮಿಸುವ ಕಾಮಗಾರಿಗೆ ಶಾಸಕ ಡಿ. ವೇದವ್ಯಾಸ ಕಾಮತ್‌ ಚಾಲನೆ ನೀಡಿದರು.

ರುದ್ರಭೂಮಿಯ ಮೇಲ್ಭಾಗದಲ್ಲಿರುವ ಶ್ರೀ ಮಲರಾಯ ದೇವಸ್ಥಾನದ ದರೆ ಕುಸಿಯುವ ಆತಂಕವಿದ್ದು, ಅದನ್ನು ರಕ್ಷಿಸಲು ಈ ತಡೆಗೋಡೆ ನಿರ್ಮಾಣ ಮಾಡಲಾಗುತ್ತಿದೆ. ಈ ಕಾಮಗಾರಿ ಪೂರ್ಣಗೊಂಡ ಬಳಿಕ ಮಲರಾಯ ದೇವಸ್ಥಾನದ ಭೂಭಾಗ ಸುಭದ್ರವಾಗಲಿದ್ದು, ರುದ್ರಭೂಮಿಯ ಜಾಗವೂ ಸುರಕ್ಷಿತವಾಗಲಿದೆ ಎಂದು ಶಾಸಕರು ಈ ಸಂದರ್ಭದಲ್ಲಿ ಹೇಳಿದರು.
ಈ ಸಂದರ್ಭದಲ್ಲಿ ಮಂಗಳೂರು ಮೇಯರ್ ಜಯಾನಂದ ಅಂಚನ್, ಉಪಮೇಯರ್ ಪೂರ್ಣಿಮಾ, ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಶಕಿಲಾ ಕಾವಾ, ಕಿಶೋರ್ ಕೊಟ್ಟಾರಿ, ಸ್ಥಳೀಯ ಕಾರ್ಪೋರೇಟರ್ ಕದ್ರಿ ಮನೋಹರ್ ಶೆಟ್ಟಿ, ಪ್ರಮುಖರಾದ ಎ.ಜೆ. ಶೆಟ್ಟಿ, ಎಚ್.ಕೆ. ಪುರುಷೋತ್ತಮ, ರಾಜೇಶ್, ಮನೋಹರ್ ಸುವರ್ಣ, ರವೀಂದ್ರನಾಥ್ ಶೆಟ್ಟಿ, ತಾರಾನಾಥ್ ಶೆಟ್ಟಿ, ದಿನೇಶ್ ದೇವಾಡಿಗ, ನಿರಂಜನ್ ಸಾಲ್ಯಾನ್, ವೆಂಕಟೇಶ್, ಸುರೇಶ್ ದೇವಾಡಿಗ ಕಂಬ್ಳ, ವಸಂತ್ ಜೆ ಪೂಜಾರಿ, ನಾಗೇಶ್ ಕದ್ರಿ, ಗಾಡ್ವಿನ್, ವಸಂತ್, ಮಹೇಶ್ ಪಾಂಡ್ಯ, ಹೇಮಚಂದ್ರ, ರಾಘವೇಂದ್ರ, ಭರತ್, ನರೇಶ್ ರಾವ್, ಪ್ರದೀಪ್ ಆಚಾರ್ಯ, ಹರೀಶ್ ರಾವ್, ರವಿ ಕೀರ್ತಿ, ಅನಿಲ್ ಕದ್ರಿ, ಸಚಿನ್ ಕದ್ರಿ, ಸಹನ್ ಕದ್ರಿ, ಜಗದೀಶ್ ಕದ್ರಿ, ಅವಿನಾಶ್ ರೈ, ಕುಶಾಲ್ ನಾಥ್ ಶೆಟ್ಟಿ, ನಾಥು ಜೋಗಿ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು