8:20 PM Thursday16 - October 2025
ಬ್ರೇಕಿಂಗ್ ನ್ಯೂಸ್
Kodagu | ಪವಿತ್ರ ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ: ಸಾಕ್ಷಿಯಾಗಲಿರುವ ಡಿಸಿಎಂ, ಸಚಿವರು, ಶಾಸಕರು ವಿರಾಜಪೇಟೆಯ ಪೆರಂಬಾಡಿ ಬಳಿ ಉದ್ಯಮಿ ಮೇಲೆ ಹಲ್ಲೆ, ದರೋಡೆ: ಪೊಲೀಸರು ಹೈ ಅಲರ್ಟ್ ಹಾಡು ನಿಲ್ಲಿಸಿದ ಯಕ್ಷ ಕೋಗಿಲೆ: ತೆಂಕುತಿಟ್ಟಿನ ಖ್ಯಾತ ಭಾಗವತ ದಿನೇಶ್ ಅಮ್ಮಣ್ಣಾಯ ಇನ್ನಿಲ್ಲ ನರೇಗಾ ಯೋಜನೆಯಡಿ ಕಾರ್ಮಿಕ ಆಯವ್ಯಯ: ಗ್ರಾಮ ಪಂಚಾಯತಿಗಳಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ Kodagu | ತುಲಾ ಸಂಕ್ರಮಣ: ತಲಕಾವೇರಿಗೆ ಭಾಗಮಂಡಲದ ಭಗಂಡೇಶ್ವರ ದೇವಾಲಯದಿಂದ ಆಭರಣ ಕಾವೇರಿಮನೆ ಚಂದನ್ ಗೆ ಯುಎನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಪ್ರಶಸ್ತಿ ಪ್ರದಾನ ಇಡೀ ರಾಜ್ಯಕ್ಕೆ ಸುಭಿಕ್ಷೆ, ಶಾಂತಿ, ನೆಮ್ಮದಿ, ಮಳೆ- ಬೆಳೆ-ರೈತರ ಸಮೃದ್ಧಿಗಾಗಿ ಹಾಸನಾಂಬೆಗೆ ಪ್ರಾರ್ಥನೆ… ಮೆಡಿಕಲ್‌ ಅಗತ್ಯತೆಗೆ ಪೂರೈಕೆಗೆ ಡ್ರೋನ್‌ ಬಳಕೆಗೆ ಚಾಲನೆ: ಏರ್‌ಬೌಂಡ್‌ ಸಂಸ್ಥೆಯಿಂದ ಡ್ರೋನ್‌ ಮೂಲಕ… Shivamogga | ತೀರ್ಥಹಳ್ಳಿ ಬಾಳೆಬೈಲು ಬಳಿ ಭೀಕರ ಅಪಘಾತ: ಓರ್ವ ಸ್ಥಳದಲ್ಲೇ ಸಾವು ಮಡಿಕೇರಿಯ ಚೇರಂಬಾಣೆಯಲ್ಲಿ ಅಸ್ಸಾಂ ಕಾರ್ಮಿಕರಿಗೆ ಸ್ಥಳೀಯನಿಂದ ಗೋವು ಮಾಂಸ ಮಾರಾಟ: ಆರೋಪಿ ಅರೆಸ್ಟ್

ಇತ್ತೀಚಿನ ಸುದ್ದಿ

ರಾಜಕೀಯ ಉದ್ದೇಶದಿಂದ ಕೆರೆಗಳಿಗೆ ನೀರು ಹರಿಸುತ್ತಿಲ್ಲ, ನೀರಿನಲ್ಲಿ ರಾಜಕೀಯ ಮಾಡಬೇಕಾದ ಅಗತ್ಯವೂ ಇಲ್ಲ: ರಮೇಶ್ ಕುಮಾರ್

08/07/2021, 09:38

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ
info.reporterkarnataka@gmail.com

ರೈತರು ಕೆಸಿ ವ್ಯಾಲಿ ನೀರಿನ ಪೂರ್ಣ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.

ತಾಲೂಕಿನ ಕಲ್ಲೂರು ಗ್ರಾಮದ ಕೆರೆಗೆ ಕೆಸಿ ವ್ಯಾಲಿ ನೀರು ಹರಿಸುವ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿ , ಈ ಕೆರೆ ೨೭೨ ಎಕರೆ ವಿಸ್ತೀರ್ಣ ಹೊಂದಿದೆ. ಆಲವಟ್ಟ ಕೆರೆಯಿಂದ ನೀರು ಹರಿಸಲಾಗುವುದು , ಕೆರೆ ತುಂಬಿದಾಗ ಸುತ್ತಮುತ್ತಲಿನ ಗ್ರಾಮಗಳ ಚಿತ್ರಣ ಬದಲಾಗಲಿದೆ . ಅಂತರ್ಜಲ ವೃದ್ಧಿಗೊಳ್ಳುವುದರಿಂದ ಕೃಷಿ ಚಟುವಟಿಕೆ ಮರು ಜೀವ ಪಡೆದುಕೊಳ್ಳುತ್ತದೆ ಎಂದು ಹೇಳಿದರು . 

ರಾಜಕೀಯ ಉದ್ದೇಶದಿಂದ ತಾಲ್ಲೂಕಿನ ಕೆರೆಗಳಿಗೆ ನೀರು ಹರಿಸುತ್ತಿಲ್ಲ. ನೀರಿನಲ್ಲಿ ರಾಜಕೀಯ ಮಾಡಬೇಕಾದ ಅಗತ್ಯವೂ ಇಲ್ಲ .ನಾನೂ ಸಹ ಕೃಷಿಕನಾಗಿದ್ದು , ಕೃಷಿ ಉದ್ದೇಶಕ್ಕೆ ೧೮ ಕೊಳವೆ ಬಾವಿ ನಿರ್ಮಿಸಿ ನೀರಿನಿಂದ ವಂಚಿತನಾಗಿದ್ದೇನೆ . ಇಲ್ಲಿನ ಇದೇ ಪರಿಸ್ಥಿತಿಯಾಗಿದೆ ಎಂದು ಹೇಳಿದರು . 

ತಹಶೀಲ್ದಾರ್ ಎಸ್.ಎಂ. ಶ್ರೀನಿವಾಸ್ , ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್.ಆನಂದ್ ,  ಹಿರಿಯ ಸಹಾಯಕ ಕೃಷಿ ನಿರ್ದೇಶಕ ಎಂ. ಶ್ರೀನಿವಾಸ್ , ಪೊಲೀಸ್ ಇನ್ಸ್ ಪೆಕರ್ ಸಿ.ರವಿ ಕುಮಾರ್ , ಮುಖಂಡರಾದ ಕೆ.ಮಂಜುನಾಥರೆಡ್ಡಿ , ಮುನಿವೆಂಕಟಪ್ಪ , ರಾಮಕೃಷ್ಣಾರೆಡ್ಡಿ , ವೆಂಕಟರೆಡ್ಡಿ , ವೇಣುಗೋಪಾಲ್ , ಹರೀಶ್ ಯಾದವ್ ,  ರೈತರದ್ದು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು