12:23 AM Monday14 - July 2025
ಬ್ರೇಕಿಂಗ್ ನ್ಯೂಸ್
ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:… ಕನ್ನಡದ ಮೇರು ನಟಿ ಸರೋಜಾದೇವಿ ನಿಧನ: ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬೊಮ್ಮಾಯಿ… Kodagu | ವಿರಾಜಪೇಟೆ: ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಬೆಂಕಿ ಆಕಸ್ಮಿಕ; ಅಪಾರ… Vijayapura | ಇಂಡಿಯಲ್ಲಿ 4559 ಕೋಟಿ ರೂಪಾಯಿಗಳ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ ಶಕ್ತಿ ಯೋಜನೆ: 500 ಕೋಟಿ ಮಹಿಳೆಯರಿಗೆ ತಲುಪಿದ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಮುಖ್ಯಮಂತ್ರಿ Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ;… ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ನಿರ್ಮಿಸಿದ ನೂತನ ಸೇತುವೆ: ಕೇಂದ್ರ ಭೂ ಸಾರಿಗೆ… Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ…

ಇತ್ತೀಚಿನ ಸುದ್ದಿ

ಪ್ರಧಾನಿ ಮೋದಿ ಫೆ.6ರಂದು ರಾಜ್ಯಕ್ಕೆ: ಫೆಬ್ರವರಿಯಲ್ಲಿ 4 ಬಾರಿ ಭೇಟಿ ನೀಡಲಿರುವ ಪಿಎಂ

31/01/2023, 21:02

ಮಂಗಳೂರು(reporterkarnataka.com): ಮುಂಬರುವ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಫೆ.6ರಂದು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಫೆವ್ರವರಿಯಲ್ಲಿ ಅವರು 4 ಬಾರಿ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ.

ಚಿಕ್ಕಬಳ್ಳಾಪುರದ ಸರ್ಕಾರಿ ವೈದ್ಯಕೀಯ ಕಾಲೇಜಿನ
ಉದ್ಘಾಟನೆಯಲ್ಲೂ ಪ್ರಧಾನಿ ಭಾಗಿಯಾಗಲಿದ್ದಾರೆ. ಫೆಬ್ರವರಿಯಲ್ಲಿ ಇದು ನಡೆಯಲಿದೆ. ಆದರೆ ಇನ್ನೂ ದಿನಾಂಕ ನಿಗದಿಯಾಗಿಲ್ಲ. ಏರೋ ಇಂಡಿಯಾ ವೈಮಾನಿಕ ಪ್ರದರ್ಶನ ಉದ್ಘಾಟನೆಗೂ ಫೆಬ್ರವರಿ
2ನೇ ವಾರದಲ್ಲಿ ಭೇಟಿ ನೀಡುವ ಮೋದಿ ಅವರು ಫೆಬ್ರವರಿ ಕೊನೆಯಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಯಲ್ಲೂ ಪಾಲ್ಗೊಳ್ಳಲಿದ್ದಾರೆ
ಎಂದು ತಿಳಿದು ಬಂದಿದೆ.

ಕಳೆದ ತಿಂಗಳಲ್ಲಿ ರಾಜ್ಯಕ್ಕೆ 3 ಬಾರಿ ಪ್ರಧಾನಿ ಮೋದಿ
ಭೇಟಿ ನೀಡಿ ಸರ್ಕಾರದ ಅಧಿಕೃತ ಕಾರ್ಯಕ್ರಮಗಳು ಹಾಗೂ ಪಕ್ಷದ ಸಮಾವೇಶಗಳಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು