4:27 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಬೆಳ್ತಂಗಡಿ: ಅರಣ್ಯ ಸಿಬ್ಬಂದಿಗಳ ಕಾರ್ಯಾಚರಣೆ; ಅಕ್ರಮವಾಗಿ ಸಾಗಿಸುತ್ತಿದ್ದ ಬೆಲೆಬಾಳುವ ಮರ ವಶ, 3 ಮಂದಿ ಸೆರೆ

01/02/2023, 00:08

ಬೆಳ್ತಂಗಡಿ(reporterkarnataka.com): ಅಕ್ರಮವಾಗಿ ಬೆಲೆಬಾಳುವ ಮರ ಸಾಗಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಅರಣ್ಯಾಧಿಕಾರಿಗಳು ಬೆಳ್ತಂಗಡಿ ತಾಲೂಕಿನ ಮೊಗ್ರುಗ್ರಾಮದ ಮುಗೇರಡ್ಕ ಎಂಬಲ್ಲಿಂದ ರಾತ್ರಿ ವೇಳೆ ದಾಳಿ ನಡೆಸಿ ಲಾರಿಯಲ್ಲಿ ಸಾಗಿಸುತ್ತಿದ್ದ ಮರದ ದಿಮ್ಮಿ ವಶಪಡಿಸಿಕೊಂಡಿದ್ದು, ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಬಂದರು ಶಾಖಾ ಉಪ ವಲಯ ಅರಣ್ಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಖಚಿತ ಮಾಹಿತಿಯ ಮೇಲೆ ಮೊಗ್ರು ಗ್ರಾಮದ ಮುಗೇರಡ್ಕ ಎಂಬಲ್ಲಿ ಅಕ್ರಮವಾಗಿ ಹೆಬ್ಬಲಸು, ಮಾವು ಹಾಗೂ ಕಾಡು ಜಾತಿ ದಿಮ್ಮಿಗಳನ್ನು ಸಾಗಣೆ ಮಾಡುತ್ತಿರುವ ಲಾರಿಯನ್ನು ಪತ್ತೆ ಹಚ್ಚಿದ್ದರು.ಲಾರಿಗೆ ಬೆಂಗಾವಲಾಗಿ ಸಂಚರಿಸುತ್ತಿದ್ದ ಪಾಣೆ ಮಂಗಳೂರಿನ ಅಬ್ಬಾಸ್, ಕಡಬ ಮರ್ದಾಳದ ಇರ್ಫಾನ್, ಇಳಂತಿಲ ಗ್ರಾಮದ ಅಂಡೆತ್ತಡ್ಕ ನಿವಾಸಿಗಳಾದ ಅಶ್ರಫ್, ರಹಿಮಾನ್ ಮರ ಕಡಿದ ಸ್ಥಳದ ವಾರೀಸುದಾರ ಮುರ ಗ್ರಾಮದ ಕೃಷ್ಣಪ್ಪ ಹಾಗೂ ಲಾರಿ ಚಾಲಕ ಬಂಟ್ವಾಳದ ಬೋಗೋಡಿ ನಿವಾಸಿ ಅಶ್ರಫ್ ಅಂಬೋನು ಅವರ ವಿರುದ್ಧ ಅರಣ್ಯ ಸಂರಕ್ಷಣೆ ಕಾಯ್ದೆಯಂತೆ ದೂರು ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು