3:28 AM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಅಥಣಿ: ವಿಜಯ ಸಂಕಲ್ಪ ಅಭಿಯಾನಕ್ಕೆ ಶಾಸಕ ಮಹೇಶ ಕುಮಟಳ್ಳಿ ಚಾಲನೆ; ಮನೆ ಮನೆಗೆ ಬಿಜೆಪಿ ಸ್ಟಿಕರ್

02/02/2023, 22:43

ರಾಹುಲ್ ಅಥಣಿ ಬೆಳಗಾವಿ

info.reporter Karnataka agnail.com

ಪ್ರತಿಯೋಬ್ಬ8000090009 ಕರೆ ಮಾಡಿ ಬಿಜೆಪಿ ಸದಸ್ಯತ್ವ ಪಡೆಯುವಂತೆ ಅಥಣಿ ಶಾಸಕ ಮಹೇಶ ಕುಮಟಳ್ಳಿ ಅವರು ಮತಕ್ಷೇತ್ರದ ಜನರಿಗೆ ಮನವಿ ಮಾಡಿದರು.ಅವರು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೋಟ್ಟಲಗಿ, ಕನ್ನಾಳ ಬನ್ನೂರ, ಮುರಗುಂಡಿ, ಭರಮಖೋಡಿ ಗ್ರಾಮದಲ್ಲಿ ಸುಮಾರು 7 ಕೋಟಿ ರೂಪಾಯಿ ವೆಚ್ಚದಲ್ಲಿ ಹಲವು ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಮನೆ ಮನೆಗೆ ಬಿಜೆಪಿ ಪಕ್ಷದ ಸ್ಟಿಕರ್ ಅಂಟಿಸುವ ಮೂಲಕ ವಿಜಯ ಸಂಕಲ್ಪ ಅಭಿಯಾನಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು,ಇವತ್ತು ನನ್ನ ಮತ ಕ್ಷೇತ್ರದಲ್ಲಿ ಹಲವು ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರೆವೇರಿಸಿದ್ದೇನೆ. ಬಿಜೆಪಿ ಪಕ್ಷವನ್ನು ಬೆಳೆಸುವ ಸಲುವಾಗಿ ಪ್ರತಿಯೊಬ್ಬರು ಬಿಜೆಪಿ ಪಕ್ಷದ ಸದಸ್ಯತ್ವವನ್ನು ಪಡೆಯಿರಿ. ಬಿಜೆಪಿ ರಾಷ್ಟ್ರ ಹಾಗೂ ರಾಜ್ಯಮಟ್ಟದ ಕಾರ್ಯಕ್ರಮಗಳು ನೇರವಾಗಿ ನಿಮಗೆ ಕರೆ ಮೂಲಕ ಗೋತ್ತಾಗುತ್ತದೆ ಎಂದು ಹೇಳಿದರು.

ಇನ್ನು ಈ ಸಂದರ್ಭದಲ್ಲಿ ಗುತ್ತಿಗೆದಾರರಾದ ಶ್ರೀಮಂತ ಸಲಗರ, ಸಂತೋಷ ಕಕಮರಿ, ಶೇಖರ ಒಳಸಂಗ, ಚಂದ್ರಶೇಖರ ಒಳಸಂಗ, ಯಂಕಪ್ಪ ಅಸ್ಕಿ,ಜ್ಯೋತಿಬಾ ಚವ್ಹಾಣ, ಗುರು ಆಜೂರ ಸೇರಿದಂತೆ ಸಿ ರಾಜಮನಿ,ಗಿರೀಶ ಸಜ್ಜನ ಇನ್ನು ಅನೇಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು