11:18 AM Saturday18 - May 2024
ಬ್ರೇಕಿಂಗ್ ನ್ಯೂಸ್
ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,…

ಇತ್ತೀಚಿನ ಸುದ್ದಿ

2.26 ಕೋಟಿ ವೆಚ್ಚದಲ್ಲಿ ಕಾಟಿಪಳ್ಳ 3ನೇ ವಾರ್ಡ್ ವಿವಿಧ ಕಾಮಗಾರಿ: ಶಾಸಕ ಡಾ. ಭರತ್ ಶೆಟ್ಟಿ ಚಾಲನೆ

03/02/2023, 18:48

ಸುರತ್ಕಲ್(reporterkarnataka.com):
ಸುಮಾರು 2.26 ಕೋಟಿ ರೂಪಾಯಿ ವೆಚ್ಚದಲ್ಲಿ ಮಂಗಳೂರು ಮಹಾನಗರ ಪಾಲಿಕೆ ವಾಪ್ತಿಯ ಕಾಟಿಪಳ್ಳ 3ನೇ ವಾರ್ಡ್ ನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ. ವೈ ಭರತ್ ಶೆಟ್ಟಿ, ಮೇಯರ್ ಜಯಾನಂದ್ ಅಂಚನ್, ಸ್ಥಳೀಯ ಕಾರ್ಪೊರೇಟರ್ ಲೋಕೇಶ್ ಬೊಳ್ಳಾಜೆ ಗುದ್ದಲಿ ಪೂಜೆ ನೆರವೇರಿಸಿದರು.

( 1)ಮುಖ್ಯ ರಸ್ತೆ ಹಿಂದೂ ರುದ್ರ ಭೂಮಿಯಿಂದ ಆದಿಶಕ್ತಿ ದೇವಸ್ಥಾನದವರೆಗೆ ರಸ್ತೆ ಕಾಂಕ್ರಿಟೀಕರಣ 1ಕೋಟಿ
2)ಬೊಳ್ಳಾಜೆ ರಸ್ತೆ ಕಾಂಕ್ರಿಟೀಕರಣ 38 ಲಕ್ಷ
3)ಹೆನ್ರಿ ಡಿಸೋಜಾ ಮನೆ ಬಳಿಯಿಂದ ನಾರಾಯಣ ಗುರು ಶಾಲೆಯ ರಸ್ತೆ ಕಾಂಕ್ರೀಟೀಕರಣ 38 ಲಕ್ಷ
4)ಗಣೇಶಪುರ ಮೈದಾನದ ಬಳಿ ಆಟೋ ಪಾರ್ಕ್ ನಿಲ್ದಾಣ ಹಾಗೂ ಇತರ ಕಾಮಗಾರಿ 50ಲಕ್ಷ
ಈ ಸಂದರ್ಭದಲ್ಲಿ ಬಿಜೆಪಿ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ದಿನಕರ್ ಇಡ್ಯಾ,ಶಕ್ತಿಕೇಂದ್ರ ಪ್ರಮುಖ್ ಶಾಂತಕುಮಾರ್ ಶೆಟ್ಟಿಗಾರ್, ಬಾಲಕೃಷ್ಣ ಸುವರ್ಣ, ಶೈಲಜಾ ಗಣೇಶ್ ಕಟ್ಟೆ, ಸಪ್ನಾ ಸುನಿಲ್, ಸುನಿಲ್ ಪ್ರಭು, ಹೊನ್ನಯ್ಯ ಕೋಟ್ಯಾನ್, ಬೂತ್ ಅಧ್ಯಕ್ಷರಾದ ಗಿರಿಧರ್ ಶೆಟ್ಟಿ, ಸ್ಥಳೀಯರಾದ ಐತಪ್ಪ, ದಿನೇಶ್ ಶೆಟ್ಟಿ, ವಸಂತ್, ತಾರಾನಾಥ್, ಜಗದೀಶ್, ತಿಲಕ್ ರಾಜ್, ಪುರುಷೋತ್ತಮ್, ಮತ್ತು ಬಿಜೆಪಿ ಕಾರ್ಯಕರ್ತರು, ಸ್ಥಳೀಯ ನಾಗರಿಕರು, ಗಣೇಶಪುರ ಆಟೋ ಚಾಲಕರು ಮತ್ತು ಮಾಲಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು