8:58 AM Saturday10 - May 2025
ಬ್ರೇಕಿಂಗ್ ನ್ಯೂಸ್
Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ… ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್… Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ… Ex CM | ಸಿಂಧೂರ ಕಳೆದುಕೊಂಡ ಹೆಣ್ಣು ಮಕ್ಕಳ ಪ್ರತೀಕಾರ: ಮಾಜಿ ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

2.26 ಕೋಟಿ ವೆಚ್ಚದಲ್ಲಿ ಕಾಟಿಪಳ್ಳ 3ನೇ ವಾರ್ಡ್ ವಿವಿಧ ಕಾಮಗಾರಿ: ಶಾಸಕ ಡಾ. ಭರತ್ ಶೆಟ್ಟಿ ಚಾಲನೆ

03/02/2023, 18:48

ಸುರತ್ಕಲ್(reporterkarnataka.com):
ಸುಮಾರು 2.26 ಕೋಟಿ ರೂಪಾಯಿ ವೆಚ್ಚದಲ್ಲಿ ಮಂಗಳೂರು ಮಹಾನಗರ ಪಾಲಿಕೆ ವಾಪ್ತಿಯ ಕಾಟಿಪಳ್ಳ 3ನೇ ವಾರ್ಡ್ ನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ. ವೈ ಭರತ್ ಶೆಟ್ಟಿ, ಮೇಯರ್ ಜಯಾನಂದ್ ಅಂಚನ್, ಸ್ಥಳೀಯ ಕಾರ್ಪೊರೇಟರ್ ಲೋಕೇಶ್ ಬೊಳ್ಳಾಜೆ ಗುದ್ದಲಿ ಪೂಜೆ ನೆರವೇರಿಸಿದರು.

( 1)ಮುಖ್ಯ ರಸ್ತೆ ಹಿಂದೂ ರುದ್ರ ಭೂಮಿಯಿಂದ ಆದಿಶಕ್ತಿ ದೇವಸ್ಥಾನದವರೆಗೆ ರಸ್ತೆ ಕಾಂಕ್ರಿಟೀಕರಣ 1ಕೋಟಿ
2)ಬೊಳ್ಳಾಜೆ ರಸ್ತೆ ಕಾಂಕ್ರಿಟೀಕರಣ 38 ಲಕ್ಷ
3)ಹೆನ್ರಿ ಡಿಸೋಜಾ ಮನೆ ಬಳಿಯಿಂದ ನಾರಾಯಣ ಗುರು ಶಾಲೆಯ ರಸ್ತೆ ಕಾಂಕ್ರೀಟೀಕರಣ 38 ಲಕ್ಷ
4)ಗಣೇಶಪುರ ಮೈದಾನದ ಬಳಿ ಆಟೋ ಪಾರ್ಕ್ ನಿಲ್ದಾಣ ಹಾಗೂ ಇತರ ಕಾಮಗಾರಿ 50ಲಕ್ಷ
ಈ ಸಂದರ್ಭದಲ್ಲಿ ಬಿಜೆಪಿ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ದಿನಕರ್ ಇಡ್ಯಾ,ಶಕ್ತಿಕೇಂದ್ರ ಪ್ರಮುಖ್ ಶಾಂತಕುಮಾರ್ ಶೆಟ್ಟಿಗಾರ್, ಬಾಲಕೃಷ್ಣ ಸುವರ್ಣ, ಶೈಲಜಾ ಗಣೇಶ್ ಕಟ್ಟೆ, ಸಪ್ನಾ ಸುನಿಲ್, ಸುನಿಲ್ ಪ್ರಭು, ಹೊನ್ನಯ್ಯ ಕೋಟ್ಯಾನ್, ಬೂತ್ ಅಧ್ಯಕ್ಷರಾದ ಗಿರಿಧರ್ ಶೆಟ್ಟಿ, ಸ್ಥಳೀಯರಾದ ಐತಪ್ಪ, ದಿನೇಶ್ ಶೆಟ್ಟಿ, ವಸಂತ್, ತಾರಾನಾಥ್, ಜಗದೀಶ್, ತಿಲಕ್ ರಾಜ್, ಪುರುಷೋತ್ತಮ್, ಮತ್ತು ಬಿಜೆಪಿ ಕಾರ್ಯಕರ್ತರು, ಸ್ಥಳೀಯ ನಾಗರಿಕರು, ಗಣೇಶಪುರ ಆಟೋ ಚಾಲಕರು ಮತ್ತು ಮಾಲಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು