10:39 PM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

Good News : ದಕ್ಷಿಣ ಕನ್ನಡ : ಇಂದು ಕೊರೊನಾ ಪಾಸಿಟಿವ್‌ಗಿಂತ ಗುಣಮುಖರಾದವರ ಸಂಖ್ಯೆ ಹೆಚ್ಚು.!

13/05/2021, 20:04

ಮಂಗಳೂರು (Reporter Karnataka News)

ಕೊರೊನಾ ಸೋಂಕಿನ ವ್ಯಾಪಕ ಹರಡುವಿಕೆ ಹಾಗೂ ಆಮ್ಲಜನಕ, ಬೆಡ್ ಕೊರತೆಯ ಕಣ್ಣೀರಿಳಿಸುವ ಸುದ್ದಿಗಳ ನಡುವೆ ಇವತ್ತು ದಕ್ಷಿಣ ಕನ್ನಡ ಜಿಲ್ಲೆಗೆ ತುಸು ಸಮಾಧಾನ ತರುವ ಸುದ್ದಿ ಸಿಕ್ಕಿದೆ.
ಹೌದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ ಕೊರೋನಾ ಪಾಸಿಟಿವ್ ಸಂಖ್ಯೆ ತುಸು ಇಳಿಮುಖಗೊಂಡಿತ್ತು ಗುಣಮುಖರಾದವರ ಸಂಖ್ಯೆ ಪಾಸಿಟಿವ್ ಕೇಸ್‌ಗಳಿಗಿಂತ ಹೆಚ್ಚಾಗಿರುವುದು ಸಮಾಧಾನಕರವಾಗಿದೆ.

ಜಿಲ್ಲೆಯಲ್ಲಿ ಇಂದು
812 ಮಂದಿಗೆ ಕೊರೋನಾ ಪಾಸಿಟಿವ್ ಬಂದಿದ್ದು, ಜಿಲ್ಲೆಯಲ್ಲಿ ಇಂದು 911 ಮಂದಿ ಕೊರೋನಾದಿಂದ ಗುಣಮುಖರಾಗಿದ್ದು, ಆಸ್ಪತ್ರೆಗಳಿಂದ ಮನೆಗೆ ತೆರಳಿದ್ದಾರೆ.

ಆದರೆ ಈ ದಿನ ಜಿಲ್ಲೆಯಲ್ಲಿ ಕೊರೋನಾ ಮಹಾಮಾರಿಗೆ ಐವರು ಬಲಿಯಾಗಿದ್ದು, ಕೊರೋನಾಗೆ ಜಿಲ್ಲೆಯಲ್ಲಿ ಈವರೆಗೆ ಬಲಿಯಾದವರ ಸಂಖ್ಯೆ 802ಕ್ಕೆ ಏರಿಕೆಯಾಗಿದೆ.
ದ.ಕ.ಜಿಲ್ಲೆಯಲ್ಲಿ ಈವರೆಗೆ ಒಟ್ಟು 60,355 ಪಾಸಿಟಿವ್ ಕೇಸ್‌ಗಳು ದಾಖಲಾಗಿದ್ದು 12,569 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಹಾಗೂ ಮನೆಯಲ್ಲಿ ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು