2:19 PM Sunday18 - January 2026
ಬ್ರೇಕಿಂಗ್ ನ್ಯೂಸ್
ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಕಾರ್ಕಳದಿಂದ ಬಿಜೆಪಿ ಸ್ಪರ್ಧಿಸದಂತೆ ಚಿಕ್ಕಮಗಳೂರು ಶ್ರೀರಾಮ ಸೇನೆ ಕಮಲ ನಾಯಕರಿಗೆ ಆಗ್ರಹ

04/02/2023, 12:18

ಚಿಕ್ಕಮಗಳೂರು(reporterkarnataka.com): ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾರ್ಕಳದಿಂದ ಸ್ಪರ್ಧಿಸುವ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಕಾರ್ಕಳದಲ್ಲಿ ಅಭ್ಯರ್ಥಿ ಹಾಕದಂತೆ ಚಿಕ್ಕಮಗಳೂರು ಶ್ರೀರಾಮ ಸೇನೆ ಆಗ್ರಹಿಸಿದೆ.
ಬಿಜೆಪಿ‌ ಪ್ರಮುಖ ನಾಯಕರಿಗೆ ಚಿಕ್ಕಮಗಳೂರು ಶ್ರೀರಾಮಸೇನೆಯು ಈ ಆಗ್ರಹವನ್ನು ಮಾಡಿದೆ.

ಕಾರ್ಕಳದಲ್ಲಿ ಬಿಜೆಪಿಯು ಅಭ್ಯರ್ಥಿ ಹಾಕಿದ್ದಲ್ಲಿ ಚಿಕ್ಕಮಗಳೂರಿನಲ್ಲಿಯೂ ಶ್ರೀರಾಮಸೇನೆ ಅಭ್ಯರ್ಥಿಯನ್ನು ಕಣಕ್ಕಿಳಿಸುವುದಾಗಿ ಎಚ್ಚರಿಕೆ ನೀಡಿದೆ. ಇದನ್ನು ಹಿಂದೂ ಸಂಘಟನೆಗಳು ಗಂಭೀರ ತೆಗೆದುಕೊಳ್ಳುವ ಸಾಧ್ಯತೆಯಿದೆ ಎಂದು ಶ್ರೀರಾಮಸೇನೆ ಎಚ್ಚರಿಸಿದೆ.

ಬಿಜೆಪಿ ಬೆಳವಣಿಗೆಗೆ ಪ್ರಮೋದ್ ಮುತಾಲಿಕ್ ಮಹತ್ತರ ಪಾತ್ರವಿರುವುದು ಜಗಜ್ಜಾಹಿರು.ಉತ್ತರ ಕರ್ನಾಟಕ, ಕರಾವಳಿಯಲ್ಲಿ ಬಿಜೆಪಿ ನೆಲೆಯೂರಲು ಮುತಾಲಿಕ್ ಕಾರಣಿಕರ್ತರು ಎಂದು ಚಿಕ್ಕಮಗಳೂರು ಶ್ರೀರಾಮಸೇನೆ ರಾಷ್ಟ್ರ ಹಾಗೂ ರಾಜ್ಯ ಬಿಜೆಪಿ ನಾಯಕರಿಗೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು