5:13 PM Wednesday1 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್…

ಇತ್ತೀಚಿನ ಸುದ್ದಿ

ಕಾರ್ಕಳದಿಂದ ಬಿಜೆಪಿ ಸ್ಪರ್ಧಿಸದಂತೆ ಚಿಕ್ಕಮಗಳೂರು ಶ್ರೀರಾಮ ಸೇನೆ ಕಮಲ ನಾಯಕರಿಗೆ ಆಗ್ರಹ

04/02/2023, 12:18

ಚಿಕ್ಕಮಗಳೂರು(reporterkarnataka.com): ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾರ್ಕಳದಿಂದ ಸ್ಪರ್ಧಿಸುವ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಕಾರ್ಕಳದಲ್ಲಿ ಅಭ್ಯರ್ಥಿ ಹಾಕದಂತೆ ಚಿಕ್ಕಮಗಳೂರು ಶ್ರೀರಾಮ ಸೇನೆ ಆಗ್ರಹಿಸಿದೆ.
ಬಿಜೆಪಿ‌ ಪ್ರಮುಖ ನಾಯಕರಿಗೆ ಚಿಕ್ಕಮಗಳೂರು ಶ್ರೀರಾಮಸೇನೆಯು ಈ ಆಗ್ರಹವನ್ನು ಮಾಡಿದೆ.

ಕಾರ್ಕಳದಲ್ಲಿ ಬಿಜೆಪಿಯು ಅಭ್ಯರ್ಥಿ ಹಾಕಿದ್ದಲ್ಲಿ ಚಿಕ್ಕಮಗಳೂರಿನಲ್ಲಿಯೂ ಶ್ರೀರಾಮಸೇನೆ ಅಭ್ಯರ್ಥಿಯನ್ನು ಕಣಕ್ಕಿಳಿಸುವುದಾಗಿ ಎಚ್ಚರಿಕೆ ನೀಡಿದೆ. ಇದನ್ನು ಹಿಂದೂ ಸಂಘಟನೆಗಳು ಗಂಭೀರ ತೆಗೆದುಕೊಳ್ಳುವ ಸಾಧ್ಯತೆಯಿದೆ ಎಂದು ಶ್ರೀರಾಮಸೇನೆ ಎಚ್ಚರಿಸಿದೆ.

ಬಿಜೆಪಿ ಬೆಳವಣಿಗೆಗೆ ಪ್ರಮೋದ್ ಮುತಾಲಿಕ್ ಮಹತ್ತರ ಪಾತ್ರವಿರುವುದು ಜಗಜ್ಜಾಹಿರು.ಉತ್ತರ ಕರ್ನಾಟಕ, ಕರಾವಳಿಯಲ್ಲಿ ಬಿಜೆಪಿ ನೆಲೆಯೂರಲು ಮುತಾಲಿಕ್ ಕಾರಣಿಕರ್ತರು ಎಂದು ಚಿಕ್ಕಮಗಳೂರು ಶ್ರೀರಾಮಸೇನೆ ರಾಷ್ಟ್ರ ಹಾಗೂ ರಾಜ್ಯ ಬಿಜೆಪಿ ನಾಯಕರಿಗೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು