2:20 AM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಖ್ಯಾತ ಗಾಯಕಿ, ಪದ್ಮಭೂಷಣ ಪುರಸ್ಕೃತೆ ವಾಣಿ ಜಯರಾಂ ನಿಗೂಢ ಸಾವು: ಚೆನ್ನೈ ನಿವಾಸದಲ್ಲಿ ಶವಪತ್ತೆ

04/02/2023, 20:56

ಚೆನ್ನೈ(reporterkarnataka.com): ತನ್ನ ಕಂಠದಿಂದ ಕೋಟಿಗಟ್ಟಲೆ ಜನರ ಮನಗೆದ್ದ ಪದ್ಮಭೂಷಣ ಪುರಸ್ಕೃತೆ, ಖ್ಯಾತ ಗಾಯಕಿ ವಾಣಿ ಜಯರಾಂ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ತಮಿಳುನಾಡಿನ ಚೆನ್ನೈನ ನಿವಾಸದಲ್ಲಿ ವಾಣಿ ಜಯರಾಂ(77) ಅವರ ಶವ ಪತ್ತೆಯಾಗಿದೆ.

ಕನ್ನಡ, ತೆಲುಗು,ತಮಿಳು, ಹಿಂದಿ, ಮಲಯಾಳಂ ಸೇರಿದಂತೆ ಹಲವು ಭಾಷೆಗಳಲ್ಲಿ 10,000ಕ್ಕೂ ಹೆಚ್ಚು ಹಾಡುಗಳನ್ನು ವಾಣಿ ಜಯರಾಂ ಹಾಡಿ ಸಂಗೀತ ಪ್ರೇಮಿಗಳ ಮನಸೂರೆಗೊಂಡಿದ್ದರು. 2023ರ ಗಣರಾಜ್ಯೋತ್ಸವದ ದಿನದಂದು ಭಾರತ ಸರ್ಕಾರ ವಾಣಿ ಜಯರಾಂ ಅವರಿಗೆ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು