2:17 PM Monday14 - July 2025
ಬ್ರೇಕಿಂಗ್ ನ್ಯೂಸ್
Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ;… ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ನಿರ್ಮಿಸಿದ ನೂತನ ಸೇತುವೆ: ಕೇಂದ್ರ ಭೂ ಸಾರಿಗೆ… Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.…

ಇತ್ತೀಚಿನ ಸುದ್ದಿ

ಖ್ಯಾತ ಗಾಯಕಿ, ಪದ್ಮಭೂಷಣ ಪುರಸ್ಕೃತೆ ವಾಣಿ ಜಯರಾಂ ನಿಗೂಢ ಸಾವು: ಚೆನ್ನೈ ನಿವಾಸದಲ್ಲಿ ಶವಪತ್ತೆ

04/02/2023, 20:56

ಚೆನ್ನೈ(reporterkarnataka.com): ತನ್ನ ಕಂಠದಿಂದ ಕೋಟಿಗಟ್ಟಲೆ ಜನರ ಮನಗೆದ್ದ ಪದ್ಮಭೂಷಣ ಪುರಸ್ಕೃತೆ, ಖ್ಯಾತ ಗಾಯಕಿ ವಾಣಿ ಜಯರಾಂ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ತಮಿಳುನಾಡಿನ ಚೆನ್ನೈನ ನಿವಾಸದಲ್ಲಿ ವಾಣಿ ಜಯರಾಂ(77) ಅವರ ಶವ ಪತ್ತೆಯಾಗಿದೆ.

ಕನ್ನಡ, ತೆಲುಗು,ತಮಿಳು, ಹಿಂದಿ, ಮಲಯಾಳಂ ಸೇರಿದಂತೆ ಹಲವು ಭಾಷೆಗಳಲ್ಲಿ 10,000ಕ್ಕೂ ಹೆಚ್ಚು ಹಾಡುಗಳನ್ನು ವಾಣಿ ಜಯರಾಂ ಹಾಡಿ ಸಂಗೀತ ಪ್ರೇಮಿಗಳ ಮನಸೂರೆಗೊಂಡಿದ್ದರು. 2023ರ ಗಣರಾಜ್ಯೋತ್ಸವದ ದಿನದಂದು ಭಾರತ ಸರ್ಕಾರ ವಾಣಿ ಜಯರಾಂ ಅವರಿಗೆ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು