4:27 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಅಥಣಿಯಲ್ಲಿ ಭೀಕರ ರಸ್ತೆ ಅಪಘಾತ: 10ಕ್ಕೂ ಅಧಿಕ ಮಂದಿಗೆ ಗಂಭೀರ ಗಾಯ; ಕೆಲವರ ಸ್ಥಿತಿ ಚಿಂತಾಜನಕ

04/02/2023, 22:33

ರಾಹುಲ್ ಅಥಣಿ ಬೆಳಗಾವಿ

info.reporterkarnataka @gmail.com

ಪ್ರಯಾಣಿಕರಿದ್ದ ಕ್ರೂಸರ್ ವಾಹನ ಹಾಗೂ ಗೂಡ್ಸ್ ಲಾರಿ ಮಧ್ಯೆ ಭೀಕರ ಅಪಘಾತ ಸಂಭವಿಸಿ 10ಕ್ಕೂ ಅಧಿಕ ಮಂದಿ ಗಂಭೀರ ಗಾಯಗೊಂಡ ಘಟನೆ ಶನಿವಾರ ಸಂಜೆ ಅಥಣಿಯಲ್ಲಿ ನಡೆದಿದೆ.


ಅಥಣಿ ತಾಲೂಕಿನ ಘಟನಟ್ಟಿ ಕ್ರಾಸ್ ನಲ್ಲಿ ನಂದಗಾವ ಗ್ರಾಮದ ಕಡೆ ಸಾಗುತ್ತಿದ್ದ ಕ್ರೂಸರ್ ಹಾಗೂ ಅಥಣಿ ಮಾರ್ಗವಾಗಿ ಸಾಗುತ್ತಿದ್ದ ಗೂಡ್ಸ್ ಲಾರಿ ಮಧ್ಯೆ ಭೀಕರ ಅಪಘಾತ ಸಂಭವಿಸಿದೆ. ಕ್ರೂಸರ್ ನಲ್ಲಿದ್ದ ಹತ್ತಕ್ಕೂ ಅಧಿಕ ಜನರಿಗೆ ತೀವ್ರ ಗಾಯಗಳಾಗಿದ್ದು ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಗಾಯಾಳುಗಳನ್ನು ಸ್ಥಳೀಯರ ಸಹಾಯದಿಂದ ಸಮೀಪದ ಖಾಸಗಿ ಹಾಗೂ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಸ್ಥಳೀಯರು ತಿಳಿಸಿದ್ದು ಅಥಣಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು