8:52 PM Friday18 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ… ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:…

ಇತ್ತೀಚಿನ ಸುದ್ದಿ

ಸಾಲ ಬಾಧೆ: ಅಥಣಿ ಹಲ್ಯಾಳ ಗ್ರಾಮದ ರೈತ ಕಾಲುವೆಗೆ ಹಾರಿ ಆತ್ಮಹತ್ಯೆ

08/07/2021, 20:19

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಸಾಲಬಾಧೆ ತಾಳಲಾರದೆ ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ  ಲಕ್ಕಪ್ಪ ಸಿದ್ದಪ್ಪ ಮಲಾಬದಿ (60) ಎಂಬವರು ಮೃತಪಟ್ಟಿದ್ದಾರೆ.

ಮೃತ ವ್ಯಕ್ತಿಯು ಕರ್ನಾಟಕ  ವಿಕಾಸ ಗ್ರಾಮೀಣ ಬ್ಯಾಂಕ್ ನಲ್ಲಿ 200000, ವಪಿಕೆಪಿಎಸ್ಸ ಬ್ಯಾಂಕಿನಲ್ಲಿ 15000 ಹಾಗೂ ವೈಯಕ್ತಿಕ 150000 ಕೈಗಡ ಸಾಲ ಮಾಡಿದ್ದರು. ಕೊರೊನಾ ಹಿನ್ನೆಲೆಯಲ್ಲಿ ಬೆಳೆದ ಬೆಳೆಯ ಮಾರಾಟವಾಗದೆ ನಿತ್ಯ ಸಾಲಗಾರರಿಂದ ಕಿರುಕುಳಕ್ಕೆ ಒಳಗಾಗಿ ಸೋಮವಾರ ತಮ್ಮ ಮನೆ ಹತ್ತಿರ ಇರುವ ಹಳ್ಯಾಳ ನೀರಾವರಿ ಪಂಪ್ಸೆಟ್ ಕಾಲುವೆಯಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ತಿಳಿದು ಬಂದಿದೆ

ಅಗ್ನಿ ಶಾಮಕ ದಳದ ನೆರವಿನಿಂದ  ಮೃತ ದೇಹವನ್ನು ಹೊರ ತೆಗೆಯಲಾಯಿತು. ಅಗ್ನಿಶಾಮಕ ಸಿಬ್ಬಂದಿಗಳಾದ ಸುರೇಶ್ ಮಾದರ್, ಅಗ್ನಿಶಾಮಕ ಹವಾಲ್ದಾರ್ ಮಲ್ಲಿಕಾರ್ಜುನ್ ಬಂದಾಳ, ಅಶೋಕ್ ಮುಡಿಸಿ , ಶಿವಾನಂದ ಹನುಮಾಪುರ ,ನೀಲಪ್ಪ ಹಿರವಾಡಿ ನೇತೃತ್ವ ವಹಿಸಿದ್ದರು.


ಅಥಣಿ ಪೊಲೀಸ್ ಠಾಣೆಯ ಸಿಪಿಐ ಶಂಕರಗೌಡ, ಬಸನಗೌಡ ಪಿಎಸ್ಐ  ಕುಮಾರ್ ಹಾಡ್ಕಾರ್ ಸ್ಥಳ ಪರಿಶೀಲನೆ ನಡೆಸಿದರು. ಅಥಣಿ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು