6:37 PM Friday14 - November 2025
ಬ್ರೇಕಿಂಗ್ ನ್ಯೂಸ್
ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ…

ಇತ್ತೀಚಿನ ಸುದ್ದಿ

ಹಾಸ್ಟೆಲ್ ನ ರಾತ್ರಿ ಊಟ: ಸಿಟಿ ನರ್ಸಿಂಗ್ ಕಾಲೇಜಿನ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ; ವಿವಿಧ ಆಸ್ಪತ್ರೆಗೆ ದಾಖಲು

06/02/2023, 23:20

ಮಂಗಳೂರು(reporterkarnataka.com): ಸಿಟಿ ನರ್ಸಿಂಗ್ ಕಾಲೇಜಿನ ಹಾಸ್ಟೆಲ್ ನಲ್ಲಿ ಊಟ ಮಾಡಿದ 100 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.


ಶಕ್ತಿನಗರುವ ಸಿಟಿ ಹಾಸ್ಪಿಟಲ್ ಗೆ ಸೇರಿದ ಸಿಟಿ ನರ್ಸಿಂಗ್ ಕಾಲೇಜು ಹಾಸ್ಟೆಲ್ ನಲ್ಲಿ ಈ ಘಟನೆ ನಡೆದಿದೆ. ಅಸ್ವಸ್ಥ ವಿದ್ಯಾರ್ಥಿಗಳನ್ನು ಕಾಲೇಜು ಬಸ್ ಗಳಲ್ಲಿ ಎಜೆ, ಆಸ್ಪತ್ರೆ ಮಂಗಳಾ, ಫಾದರ್ ಮುಲ್ಲರ್, ಸಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಕೆಲ ವಿದ್ಯಾರ್ಥಿಗಳು ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಇದೆ. ರಾತ್ರಿ ಊಟ ಸೇವಿಸಿದ ಬಳಿಕ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು ಘಟನೆಗೆ ಸೂಕ್ತ ಕಾರಣ ತಿಳಿದುಬಂದಿಲ್ಲ. ಸಿಟಿ ಆಸ್ಪತ್ರೆಗೆ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್, ಎಸಿಪಿ ಮಹೇಶ್, ಕದ್ರಿ ಇನ್ಸ್ಪೆಕ್ಟರ್ ಅನಂತ ಪದ್ಮನಾಭ ಸೇರಿದಂತೆ ಹಲವರು ಭೇಟಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು