10:10 AM Sunday28 - June 2026
ಬ್ರೇಕಿಂಗ್ ನ್ಯೂಸ್
ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:…

ಇತ್ತೀಚಿನ ಸುದ್ದಿ

ಆರದಿರಲಿ ಬದುಕು ಆರಾಧನಾ ಸಂಸ್ಥೆ: ಜನವರಿ ತಿಂಗಳ ಸಹಾಯಧನ ಕಲ್ಲಮುಂಡ್ಕೂರು ಶ್ರೀಧರ್ ಗೆ ಹಸ್ತಾಂತರ

07/02/2023, 11:22

ಮೂಡುಬಿದರೆ(reporterkarnataka.com): ಆರದಿರಲಿ ಬದುಕು ಆರಾಧನ ಸಂಸ್ಥೆ ಯ ಜನವರಿ ತಿಂಗಳ ಸಹಾಯ ಹಸ್ತವನ್ನು ಅನಾರೋಗ್ಯದಿಂದ ಬಳಲುತ್ತಿರುವ ಕಲ್ಲಮುಂಡ್ಕೂರು ನಿವಾಸಿ ಶ್ರೀಧರ ಅವರಿಗೆ ಹಸ್ತಾಂತರಿಸಲಾಯಿತು.

ದ.ಕ. ಜಿಲ್ಲೆಯ ಮೂಡುಬಿದಿರೆ ತಾಲೂಕಿನ ಗುರುಬೆಟ್ಟು ಕಲ್ಲಮುಂಡ್ಕೂರು ನಿವಾಸಿ ಶ್ರೀಧರ ಕೂಲಿ ಕೆಲಸದ ಕಡು ಬಡತನದವರಾಗಿದ್ದು, ಅವರು ಮೆದುಳಿನ ನರದ ಸಮಸ್ಯೆಯ ಅನಾರೋಗ್ಯ ದಿಂದ ಬಳಲುತ್ತಿದ್ದಾರೆ. ಅವರ ಚಿಕಿತ್ಸೆಗೆ 25 ಸಾವಿರ ರೂಪಾಯಿ ಸಹಾಯ ನೀಡಲಾಯಿತು. ಈ ಸಂದರ್ಭದಲ್ಲಿ ಸಮಾಜ ಸೇವಕರಾದ ಸಂಸ್ಥೆಯ ನಿರ್ದೇಶಕಿ ಪದ್ಮಶ್ರೀ ಭಟ್ ನಿಡ್ಡೋಡಿ, ಅಭಿಷೇಕ್ ಶೆಟ್ಟಿ ಐಕಳ. ಭಾಸ್ಕರ ದೇವಾಡಿಗ.ಸಂಜಯ್ ಶೆಟ್ಟಿ ಗಣೇಶ್ ಪೈ. ಡಾ.ನಾಗರಾಜ ಶೆಟ್ಟಿ ಅಂಬೂರಿ ದೇವಿ ಪ್ರಸಾದ್, ದೀನ್ ರಾಜ್ ಕೆ., ಬಸವರಾಜ ಮಂತ್ರಿ,, ಶ್ರೀನಿವಾಸ ಬಜಪೆ, ಪ್ರಸಾದ್ ನಾಯಕ್ ಉಡುಪಿ, ನವೀನ್ ಪುತ್ತೂರು, ವಿವೇಕ್ ಪ್ರಭು, ಧನಂಜಯ ಶೆಟ್ಟಿ, ಪ್ರವೀಣ್ ಶೆಟ್ಟಿ , ಲಿಲೇಶ್ ಶೆಟ್ಟಿ ಗಾರ್ , ಪ್ರವೀಣ್ ಬಂಗೇರ, ನಿಲೇಶ್ ಕಟೀಲು, ರಂಗನಾಥ್ ರಾವ್ ಪಕ್ಷಿಕೆರೆ, ದಿನೇಶ್ ಸಿದ್ದಕಟ್ಟೆ,
ದಿವಾಕರ ಪೂಜಾರಿ ಮುಂಬಯಿ, ಪ್ರಭಾಕರ ಮಂಗಳೂರು, ಸುಜಿತ್, ಶ್ರೀಕಾಂತ್ ಭಟ್ ಉಪಸ್ಥಿತಿ ತರಿದ್ದರು‌.

ಇತ್ತೀಚಿನ ಸುದ್ದಿ

ಜಾಹೀರಾತು