4:48 PM Wednesday31 - December 2025
ಬ್ರೇಕಿಂಗ್ ನ್ಯೂಸ್
ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:… ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ

ಇತ್ತೀಚಿನ ಸುದ್ದಿ

ಆರದಿರಲಿ ಬದುಕು ಆರಾಧನಾ ಸಂಸ್ಥೆ: ಜನವರಿ ತಿಂಗಳ ಸಹಾಯಧನ ಕಲ್ಲಮುಂಡ್ಕೂರು ಶ್ರೀಧರ್ ಗೆ ಹಸ್ತಾಂತರ

07/02/2023, 11:22

ಮೂಡುಬಿದರೆ(reporterkarnataka.com): ಆರದಿರಲಿ ಬದುಕು ಆರಾಧನ ಸಂಸ್ಥೆ ಯ ಜನವರಿ ತಿಂಗಳ ಸಹಾಯ ಹಸ್ತವನ್ನು ಅನಾರೋಗ್ಯದಿಂದ ಬಳಲುತ್ತಿರುವ ಕಲ್ಲಮುಂಡ್ಕೂರು ನಿವಾಸಿ ಶ್ರೀಧರ ಅವರಿಗೆ ಹಸ್ತಾಂತರಿಸಲಾಯಿತು.

ದ.ಕ. ಜಿಲ್ಲೆಯ ಮೂಡುಬಿದಿರೆ ತಾಲೂಕಿನ ಗುರುಬೆಟ್ಟು ಕಲ್ಲಮುಂಡ್ಕೂರು ನಿವಾಸಿ ಶ್ರೀಧರ ಕೂಲಿ ಕೆಲಸದ ಕಡು ಬಡತನದವರಾಗಿದ್ದು, ಅವರು ಮೆದುಳಿನ ನರದ ಸಮಸ್ಯೆಯ ಅನಾರೋಗ್ಯ ದಿಂದ ಬಳಲುತ್ತಿದ್ದಾರೆ. ಅವರ ಚಿಕಿತ್ಸೆಗೆ 25 ಸಾವಿರ ರೂಪಾಯಿ ಸಹಾಯ ನೀಡಲಾಯಿತು. ಈ ಸಂದರ್ಭದಲ್ಲಿ ಸಮಾಜ ಸೇವಕರಾದ ಸಂಸ್ಥೆಯ ನಿರ್ದೇಶಕಿ ಪದ್ಮಶ್ರೀ ಭಟ್ ನಿಡ್ಡೋಡಿ, ಅಭಿಷೇಕ್ ಶೆಟ್ಟಿ ಐಕಳ. ಭಾಸ್ಕರ ದೇವಾಡಿಗ.ಸಂಜಯ್ ಶೆಟ್ಟಿ ಗಣೇಶ್ ಪೈ. ಡಾ.ನಾಗರಾಜ ಶೆಟ್ಟಿ ಅಂಬೂರಿ ದೇವಿ ಪ್ರಸಾದ್, ದೀನ್ ರಾಜ್ ಕೆ., ಬಸವರಾಜ ಮಂತ್ರಿ,, ಶ್ರೀನಿವಾಸ ಬಜಪೆ, ಪ್ರಸಾದ್ ನಾಯಕ್ ಉಡುಪಿ, ನವೀನ್ ಪುತ್ತೂರು, ವಿವೇಕ್ ಪ್ರಭು, ಧನಂಜಯ ಶೆಟ್ಟಿ, ಪ್ರವೀಣ್ ಶೆಟ್ಟಿ , ಲಿಲೇಶ್ ಶೆಟ್ಟಿ ಗಾರ್ , ಪ್ರವೀಣ್ ಬಂಗೇರ, ನಿಲೇಶ್ ಕಟೀಲು, ರಂಗನಾಥ್ ರಾವ್ ಪಕ್ಷಿಕೆರೆ, ದಿನೇಶ್ ಸಿದ್ದಕಟ್ಟೆ,
ದಿವಾಕರ ಪೂಜಾರಿ ಮುಂಬಯಿ, ಪ್ರಭಾಕರ ಮಂಗಳೂರು, ಸುಜಿತ್, ಶ್ರೀಕಾಂತ್ ಭಟ್ ಉಪಸ್ಥಿತಿ ತರಿದ್ದರು‌.

ಇತ್ತೀಚಿನ ಸುದ್ದಿ

ಜಾಹೀರಾತು