3:30 PM Wednesday2 - September 2026
ಬ್ರೇಕಿಂಗ್ ನ್ಯೂಸ್
ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ

ಇತ್ತೀಚಿನ ಸುದ್ದಿ

ಆರದಿರಲಿ ಬದುಕು ಆರಾಧನಾ ಸಂಸ್ಥೆ: ಜನವರಿ ತಿಂಗಳ ಸಹಾಯಧನ ಕಲ್ಲಮುಂಡ್ಕೂರು ಶ್ರೀಧರ್ ಗೆ ಹಸ್ತಾಂತರ

07/02/2023, 11:22

ಮೂಡುಬಿದರೆ(reporterkarnataka.com): ಆರದಿರಲಿ ಬದುಕು ಆರಾಧನ ಸಂಸ್ಥೆ ಯ ಜನವರಿ ತಿಂಗಳ ಸಹಾಯ ಹಸ್ತವನ್ನು ಅನಾರೋಗ್ಯದಿಂದ ಬಳಲುತ್ತಿರುವ ಕಲ್ಲಮುಂಡ್ಕೂರು ನಿವಾಸಿ ಶ್ರೀಧರ ಅವರಿಗೆ ಹಸ್ತಾಂತರಿಸಲಾಯಿತು.

ದ.ಕ. ಜಿಲ್ಲೆಯ ಮೂಡುಬಿದಿರೆ ತಾಲೂಕಿನ ಗುರುಬೆಟ್ಟು ಕಲ್ಲಮುಂಡ್ಕೂರು ನಿವಾಸಿ ಶ್ರೀಧರ ಕೂಲಿ ಕೆಲಸದ ಕಡು ಬಡತನದವರಾಗಿದ್ದು, ಅವರು ಮೆದುಳಿನ ನರದ ಸಮಸ್ಯೆಯ ಅನಾರೋಗ್ಯ ದಿಂದ ಬಳಲುತ್ತಿದ್ದಾರೆ. ಅವರ ಚಿಕಿತ್ಸೆಗೆ 25 ಸಾವಿರ ರೂಪಾಯಿ ಸಹಾಯ ನೀಡಲಾಯಿತು. ಈ ಸಂದರ್ಭದಲ್ಲಿ ಸಮಾಜ ಸೇವಕರಾದ ಸಂಸ್ಥೆಯ ನಿರ್ದೇಶಕಿ ಪದ್ಮಶ್ರೀ ಭಟ್ ನಿಡ್ಡೋಡಿ, ಅಭಿಷೇಕ್ ಶೆಟ್ಟಿ ಐಕಳ. ಭಾಸ್ಕರ ದೇವಾಡಿಗ.ಸಂಜಯ್ ಶೆಟ್ಟಿ ಗಣೇಶ್ ಪೈ. ಡಾ.ನಾಗರಾಜ ಶೆಟ್ಟಿ ಅಂಬೂರಿ ದೇವಿ ಪ್ರಸಾದ್, ದೀನ್ ರಾಜ್ ಕೆ., ಬಸವರಾಜ ಮಂತ್ರಿ,, ಶ್ರೀನಿವಾಸ ಬಜಪೆ, ಪ್ರಸಾದ್ ನಾಯಕ್ ಉಡುಪಿ, ನವೀನ್ ಪುತ್ತೂರು, ವಿವೇಕ್ ಪ್ರಭು, ಧನಂಜಯ ಶೆಟ್ಟಿ, ಪ್ರವೀಣ್ ಶೆಟ್ಟಿ , ಲಿಲೇಶ್ ಶೆಟ್ಟಿ ಗಾರ್ , ಪ್ರವೀಣ್ ಬಂಗೇರ, ನಿಲೇಶ್ ಕಟೀಲು, ರಂಗನಾಥ್ ರಾವ್ ಪಕ್ಷಿಕೆರೆ, ದಿನೇಶ್ ಸಿದ್ದಕಟ್ಟೆ,
ದಿವಾಕರ ಪೂಜಾರಿ ಮುಂಬಯಿ, ಪ್ರಭಾಕರ ಮಂಗಳೂರು, ಸುಜಿತ್, ಶ್ರೀಕಾಂತ್ ಭಟ್ ಉಪಸ್ಥಿತಿ ತರಿದ್ದರು‌.

ಇತ್ತೀಚಿನ ಸುದ್ದಿ

ಜಾಹೀರಾತು