8:18 PM Friday14 - November 2025
ಬ್ರೇಕಿಂಗ್ ನ್ಯೂಸ್
ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ…

ಇತ್ತೀಚಿನ ಸುದ್ದಿ

ಟರ್ಕಿ ಭೂಕಂಪ: ಸಾವಿನ ಸಂಖ್ಯೆ 5 ಸಾವಿರಕ್ಕೆ ಏರಿಕೆ; ಅವಶೇಷಗಳಡಿ ಇನ್ನಷ್ಟು ಮೃತದೇಹಗಳು ಪತ್ತೆ

07/02/2023, 17:10

ಇಸ್ತಾಂಬುಲ್(reporterkarnataka.com): ಅಂತರ್ಯುದ್ಧ ಹಾಗೂ ಸಂಘರ್ಷ ಗಳಿಂದ ನಲುಗಿದ್ದ ಸಿರಿಯಾ ಹಾಗೂ ಟರ್ಕಿ ಯಲ್ಲಿ ಸಂಭವಿಸಿದ ಭಾರಿ ಭೂಕಂಪಕ್ಕೆ ಮೃತರ ಸಂಖ್ಯೆ 5 ಸಾವಿರಕ್ಕೇರಿದೆ. ಅವಶೇಷಗಳಡಿ ಇನ್ನಷ್ಟು ಮೃತದೇಹಗಳು ಪತ್ತೆಯಾಗಿವೆ.

ಟರ್ಕಿಯಲ್ಲಿ ಸೋಮವಾರ 7.6 ತೀವ್ರತೆಯ ಭೂಕಂಪ ಸಂಭವಿಸಿತ್ತು. ನಿನ್ನೆಯೇ ಸಾವಿನ ಸಂಖ್ಯೆ 2 ಸಾವಿರ ದಾಟಿತ್ತು. ಇದೀಗ ಬಂದ ಮಾಹಿತಿ ಪ್ರಕಾರ ಸಾವಿನ ಸಂಖ್ಯೆ 5 ಸಾವಿರ ದಾಟಿದೆ. ಹಲವು ಮಂದಿ ಗಂಭೀರ ಸ್ವರೂಪದ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮತ್ತೆ ಸಾವಿನ ಸಂಖ್ಯೆ ಹೆಚ್ಚಾಗುವ ಭೀತಿ ಎದುರಾಗಿದೆ . ಈಗಾಗಲೇ ಭಾರತವು ಭೂಕಂಪ ಪೀಡಿತ ಪ್ರದೇಶಗಳಲ್ಲಿ ಎರಡು ಎನ್ ಡಿ ಆರ್ ಎಫ್ ರಕ್ಷಣಾ ತಂಡಗಳನ್ನು ಕಳುಹಿಸಿಕೊಟ್ಟಿದೆ.

ಇತ್ತೀಚಿನ ಸುದ್ದಿ

ಜಾಹೀರಾತು