5:30 PM Monday6 - May 2024
ಬ್ರೇಕಿಂಗ್ ನ್ಯೂಸ್
ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ…

ಇತ್ತೀಚಿನ ಸುದ್ದಿ

ಮದುವೆಯ ಈ ಬಂಧ…ಅನುರಾಗದ ಅನುಬಂಧ, ಏಳೇಳು ಜನುಮದಲಿ ತೀರದ ಸಂಬಂಧ..!!

09/07/2021, 00:01

ಮಂಗಳೂರು(reporterkaranataka news): ಮದುವೆ… ಏನಿದು…? ಎರಡು ಜೀವಗಳನ್ನು ಬೆಸೆಯುವ ವೇದಿಕೆಯೇ….? ಪ್ರೀತಿ- ಪ್ರೇಮಕ್ಕೆ ಪರವಾನಿಗೆಯೇ? ಸಂಸಾರಕ್ಕೆ ನಾಂದಿಯೇ?

ಮದುವೆ ಕುರಿತು ವ್ಯಾಖ್ಯಾನ ಏನೇ ಇರಲಿ. ಮದುವೆ ಅಂದ್ರೆ ಮದುವೆಯೇ! ಆದರೆ ಇಲ್ಲೊಂದು ಮದುವೆ ಫುಲ್ ಡಿಫರೆಂಟ್…


ಹಳ್ಳಿಯ ಸೊಗಡಿನಲ್ಲಿ, ನಗರದ ತಳಕು ಬಳಕಿನ ನೆರಳಿನಲ್ಲಿ, ರಾಜವಂಸ್ಥರ ವಾರಸುದಾರರು ಎಂಬುದನ್ನು ನೆನಪಿಸಿಕೊಳ್ಳುವ ಮದುವೆ…

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆಗಮಿಸುತ್ತಾರೆ. ಇನ್ನೂ ಯಾರ್ಯಾರೋ ಮದುವೆಗೆ ಬಂದು ನೂತನ ವಧು ವರರನ್ನು ಹಾರೈಸುತ್ತಾರೆ.


ಇದು ಪುತ್ತೂರಿನ ಒಂದು ಗ್ರಾಮಾಂತರ ಪ್ರದೇಶವಾದ ದೊಡ್ಡಡ್ಕ ಎಂಬಲ್ಲಿ ನಡೆದ ಮದುವೆ ಸಂಭ್ರಮ. ರಿಪೋರ್ಟರ್ ಕರ್ನಾಟಕ ವರದಿಗಾರ ಅನುಷ್ ಪಂಡಿತ್ ಸಹೋದರಿ, ಫೋಟೋ ಜರ್ನಲಿಸ್ಟ್ ರಮೇಶ್ ಪಂಡಿತ್ ಅವರ ದ್ವಿತೀಯ ಪುತ್ರಿ ಕಾವ್ಯಾಶ್ರೀ ಹಾಗೂ ಲೋಕೇಶ್ ಅವರ ಮದುವೆ ಸಂಭ್ರಮ.

ಮದುವೆಗೆ ಬಂದಿರುವುದು ಮಾತ್ರ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಲ್ಲಿ, ಬದಲಿಗೆ ಅವರ ಹೋಲುವ ವ್ಯಕ್ತಿಗಳು.

ಕೊರೊನಾ ಗೈಡ್ಸ್ ಲೈನ್ಸ್ ಹಿನ್ನೆಲೆಯಲ್ಲಿ ವರನ ಮನೆಯಲ್ಲಿ ಮದುವೆ ಸಮಾರಂಭ ಸರಳವಾಗಿ ಜರುಗಿತು. ನಿಕಟ ಸಂಬಂಧಿಕರು ಹಾಗೂ ಮಿತ್ರರು ವಿವಾಹಕ್ಕೆ ಸಾಕ್ಷಿಯಾದರು.

ಇತ್ತೀಚಿನ ಸುದ್ದಿ

ಜಾಹೀರಾತು