7:46 AM Friday4 - July 2025
ಬ್ರೇಕಿಂಗ್ ನ್ಯೂಸ್
ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಮಾದಕ ವಸ್ತು ಮಾರಾಟ: ಅಥಣಿ ಪೊಲೀಸರಿಂದ ಆರೋಪಿಯ ಬಂಧನ: 1 ಕೆಜಿ 450 ಗ್ರಾಂ ಗಾಂಜಾ ವಶ

07/02/2023, 21:49

ರಾಹುಲ್ ಅಥಣಿ ಬೆಳಗಾವಿ

info.reporterarnataka@gmail.com

ನಿಷೇಧಿತ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಅಥಣಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಅಥಣಿ ತಾಲೂಕಿನ ಎಪಿಎಂಸಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವಿಷಯವನ್ನು ತಿಳಿದು ಅಥಣಿ ಪೊಲೀಸರು ಎಸ್ ಪಿ, ಡಿವೈಎಸ್ಪಿ ಹಾಗೂ ಸಿಪಿಐ ಅವರ ಮಾರ್ಗದರ್ಶನದಂತೆ ಪಿಎಸ್ ಐ ಮುಕ್ರಿಯವರ್ ನೇತೃತ್ವದಲ್ಲಿ ಸಿಬ್ಬಂದಿಗಳಾದ ಎ. ಎಸ್. ಐ. ಅರೆರ, ರಮೇಶ ಹಾದಿಮನಿ, ಶ್ರೀಧರ ಭಾಂಗಿ, ಭೀಮಶಿ ಮನ್ನಾಪೂರ ಸಿಬ್ಬಂದಿಗಳ ತಂಡ ರಚಿಸಿ ತೀವ್ರ ಕಾರ್ಯಾಚರಣೆ ನಡೆಸುವ ಮೂಲಕ ವಸಂತ ರಾಮಪ್ಪ ಹುಲ್ಯಾಳ (38) ಎಂಬಾತನನ್ನು ಬಂಧಿಸಿ, ಆತನಿಂದ 1 ಕೆಜಿ 450 ಗ್ರಾಂ ಗಾಂಜಾ ಹಾಗೂ ಆರೋಪಿತನಿಂದ 450 ರೂ. ವಶ ಪಡಿಸಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು