5:30 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟ್ ಮಲಯ ಮಾರುತ ಬೆಟ್ಟ: ದುಷ್ಕರ್ಮಿಗಳ ಗುಂಡೇಟಿಗೆ ಕಡವೆ ಬಲಿ

08/02/2023, 18:58

ಸಂತೋಷ್ ಅತ್ತಿಕೆರೆ ಚಿಕ್ಕಮಗಳೂರು

info.reporterkarnataka@gmail.ಕಾಂ

ದುಷ್ಕರ್ಮಿಗಳ ಗುಂಡೇಟಿಗೆ ಕಡವೆಯೊಂದು ಬಲಿಯಾದ ಘಟನೆ ಚಾರ್ಮಾಡಿ ಘಾಟ್‌ನ ಮಲಯಮಾರುತ ಬಳಿ ಬುಧವಾರ ನಡೆದಿದೆ.
ಶಿಕಾರಿ ಮಾಡುವವರ ಗುಂಡಿಗೆ ಕಡವೆ ಬಲಿಯಾಗಿರುವ ಸಾಧ್ಯತೆ ಇದ್ದು ಬುಧವಾರ ಚಾರ್ಮಾಡಿ ಘಾಟ್‌ನ ಮಲಯ ಮಾರುತದ ಬಳಿ ಹೆದ್ದಾರಿ ಬದಿಯ ಚರಂಡಿಯಲ್ಲಿ ಕಡವೆ ಮೃತದೇಹ ಪತ್ತೆಯಾಗಿದೆ. ಕಡವೆಯ ಕಿವಿ, ತೊಡೆ, ಹೊಟ್ಟೆ ಭಾಗದಲ್ಲಿ ಗುಂಡು ತಗುಲಿದ್ದು ಸ್ಥಳಕ್ಕೆ ಅರಣ್ಯಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೂರು ವರ್ಷದ ಕಡವೆ ಇದಾಗಿದ್ದು ಚಾರ್ಮಾಡಿ ಘಾಟ್ ಹೆದ್ದಾರಿ ಮಾರ್ಗವಾಗಿ ಪ್ರಯಾಣಿಸುವ ವಾಹನ ಚಾಲಕರು ಕಡವೆ ಮೃತದೇಹವನ್ನು ಕಂಡು ಕೊಟ್ಟಿಗೆಹಾರ ಅರಣ್ಯ ಚೆಕ್‌ಪೋಸ್ಟ್ ಗೆ
ಮಾಹಿತಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು