12:35 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಶ್ರೀಅಣ್ಣಪ್ಪ ಸ್ವಾಮಿ ದೇವಸ್ಥಾನದಲ್ಲಿ ವೇದಮಂತ್ರದೊಂದಿಗೆ ನಿತ್ಯಪೂಜೆ ನಡೆಯಲಿ: ಸಂಜಯ ಗೌಡ

10/02/2023, 21:15

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.ಕಾಂ

ಚಾರ್ಮಾಡಿ ಘಾಟ್‌ನಲ್ಲಿರುವ ಶ್ರೀಅಣ್ಣಪ್ಪಸ್ವಾಮಿ ದೇವಸ್ಥಾನದಲ್ಲಿ ವೇದಮಂತ್ರದೊಂದಿಗೆ ನಿತ್ಯಪೂಜೆ ನಡೆಯಲು ಸರ್ಕಾರ ಕ್ರಮ ಕೈಗೊಳ್ಳಬೇಕಿದೆ ಎಂದು ಬಿಜೆಪಿ ಮುಖಂಡ ಸಂಜಯ ಗೌಡ ಕೊಟ್ಟಿಗೆಹಾರ ತಿಳಿಸಿದ್ದಾರೆ.

ಈ ಬಗ್ಗೆ ಶುಕ್ರವಾರ ಕೊಟ್ಟಿಗೆಹಾರದಲ್ಲಿ ಹೇಳಿಕೆ ನೀಡಿರುವ ಅವರು, ನೂರಾರು ವರ್ಷಗಳ ಇತಿಹಾಸ ಇರುವ ಶ್ರೀ ಅಣ್ಣಪ್ಪಸ್ವಾಮಿ ದೇವಸ್ಥಾನದಲ್ಲಿ ಪ್ರಸ್ತುತ ಪೂಜೆ ನಡೆಯುತ್ತಿದ್ದರೂ ವೇದ ಮಂತ್ರದೊAದಿಗೆ ನಿತ್ಯಪೂಜೆ ನಡೆಯುತ್ತಿಲ್ಲ. ಮುಜರಾಯಿ ಇಲಾಖೆ ಈ ಬಗ್ಗೆ ಗಮನ ಹರಿಸಿ ಪ್ರತಿದಿನ ವೇದಮಂತ್ರದೊಂದಿಗೆ ನಿತ್ಯಪೂಜ ನಡೆಯಲು ಸೂಕ್ತಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು