5:25 AM Friday3 - May 2024
ಬ್ರೇಕಿಂಗ್ ನ್ಯೂಸ್
ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ…

ಇತ್ತೀಚಿನ ಸುದ್ದಿ

ತೈಲ ಬೆಲೆಯೇರಿಕೆ: ಮಸ್ಕಿಯಲ್ಲಿ ಕಾಂಗ್ರೆಸ್ ನಿಂದ ಸೈಕಲ್ ತುಳಿದು ಭಾರಿ ಪ್ರತಿಭಟನೆ

09/07/2021, 07:53

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ಕೇಂದ್ರ ಸರಕಾರ ತೈಲ ಬೆಲೆಯೇರಿಕೆ ಮಾಡಿರುವುದರ ವಿರುದ್ಧ ಮಸ್ಕಿ ಕಾಂಗ್ರೆಸ್ ವತಿಯಿಂದ ಸೈಕಲ್ ಜಾಥಾ ನಡೆಸಿ ಪ್ರತಿಭಟನೆ ನಡೆಸಲಾಯಿತು.

ಮಸ್ಕಿ ನೂತನ ಶಾಸಕ ಬಸವನಗೌಡ ತುರುವಿಹಾಳ ಮತ್ತು ಕಾಂಗ್ರೆಸ್ ಮುಖಂಡರಾದ ಮಲ್ಲಿಕಾರ್ಜುನ್ ಪಾಟೀಲ್ ಹನುಮೇಶ್ ಬಾಗೋಡಿ, ವೆಂಕಟ ರೆಡ್ಡಿ ಹಾಲಾಪುರ, ಮೃತ್ಯುಂಜಯ ಸ್ವಾಮಿ ಹಿರೇಮಠ, ಗೂಗೇಬಾಳ ಸೇರಿದಂತೆ ಇನ್ನಿತರ ಕಾರ್ಯಕರ್ತರು ಪ್ರಮುಖ ಬೀದಿಗಳಲ್ಲಿ ಸೈಕಲ್ ಜಾಥಾ ನಡೆಸಿದರು.

ಇಂದಿನ ದಿನಗಳಲ್ಲಿ ಬಡವರು ಜೀವನ ಮಾಡು ಬಹಳ ಕಷ್ಟ. ಅಂತಹ ಸಮಯದಲ್ಲಿ ಬಿಜೆಪಿ ಸರಕಾರ ಬಡವರ ಹೊಟ್ಟೆಯ ಮೇಲೆ ಹೊಡೆದಂತೆ ಪ್ರತಿಯೊಂದಕ್ಕೂ ದರ ಏರಿಕೆ ಮಾಡಿದೆ. ಕೇಂದ್ರ ಹಾಗೂ ರಾಜ್ಯ ಸರಕಾರ ಬಡವರ ಜೀವನಕ್ಕಾಗಿ ಇಂಧನ ದರವನ್ನು ಕಡಿತಗೊಳಿಸಿ ಬಡವರಿಗೆ ದಾರಿದೀಪವಾಗಬೇಕು. ಅದರಂತೆ ಪೆಟ್ರೋಲ್ ಡೀಸೆಲ್ ದರವನ್ನು ಕಡಿಮೆ ಮಾಡಬೇಕೆಂದು ಆಗ್ರಹಿಸಿದರು.

ಈ‌ ಸಂದರ್ಭದಲ್ಲಿ ಮಾಜಿ ಸಚಿವ ಮಲ್ಲಿಕಾರ್ಜುನ ನಾಗಪ್ಪ, ‌ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಿ.ವಿ.ನಾಯಕ್. ಶಾಸಕರಾದ ಆರ್.ಬಸನಗೌಡ ತುರ್ವಿಹಾಳ, ದದ್ದಲ್ ಬಸನಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್ ಯದ್ದಲದಿನ್ನಿ, ಹನುಮಂತಪ್ಪ ಮುದ್ದಾಪೂರು ಕೃಷ್ಣ ಚಿಗರಿ ಹಾಗೂ ಕಾಂಗ್ರೆಸ್ ಪಕ್ಷದ ಹಲವಾರು ಮುಖಂಡರು ಭಾಗವಹಿಸಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು