8:43 PM Thursday23 - April 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ…

ಇತ್ತೀಚಿನ ಸುದ್ದಿ

ಮಜಾಭಾರತ ಖ್ಯಾತಿಯ ನಟಿ ಆರಾಧನಾ ಭಟ್ ಹುಟ್ಟುಹಬ್ಬ ಆಚರಣೆ: ಶುಭಾಶಯಗಳ ಮಹಾಪೂರ 

13/05/2021, 20:26

ಮಂಗಳೂರು(reporterkarnataka news):

ಆರದಿರಲಿ ಬದುಕು ಆರಾಧನಾ ಹಾಗು ವಾಯ್ಸ್ ಆಫ್ ಆರಾಧನ ತಂಡದ ಕಲ್ಲರ್ಸ ಕನ್ನಡದ   ಮಜಾಭಾರತ ಖ್ಯಾತಿಯ ಆರಾಧನಾ ಅವರ ಹುಟ್ಟು ಹಬ್ಬಕ್ಕೆ ಕರ್ನಾಟಕ ದಾದ್ಯಂತ ಶುಭಾಶಯ ಗಳ ಮಹಾಪೂರವೇ ಹರಿದು ಬಂತು.




 ಇಂದು ಬೆಳಗ್ಗೆ ಆರಾಧನ ರ ಹುಟ್ಟು ಹಬ್ಬದ ಪ್ರಯುಕ್ತ ಪುತ್ತೂರಿನ ಬಡ ಕುಟುಂಬ ಕ್ಕೆ ದಿನಸಿ ಆಹಾರ ಕಿಟ್ ನೀಡಲಾಯಿತು. ನವೀನ್ ಪುತ್ತೂರು ಆದ್ಯ ಕಾರ್ಕಳ, ಲಾಲಿತ್ಯ ಕುಮಾರ್ ಬೇಲೂರು, ನಿರೀಕ್ಷಾ ಶೆಟ್ಟಿ, ಮೈತ್ರಿ ಮಾದಗುಂಡಿ, ವೈಷ್ಣವಿ ಉಜಿರೆ, ಅನ್ವಿ ನಾಯಕ್, ಆರದಿರಲಿ ಸದಸ್ಯರು ಹುಟ್ಟು ಹಬ್ಬದ  ಪ್ರಯುಕ್ತ ಕಿಟ್ ನೀಡಿದರು. ಎಜೆ.ಆಸ್ಪತ್ರೆಯ ಡಾ.ಪ್ರಶಾಂತ್ ಮಾರ್ಲ, ಮಾಧ್ಯಮ ಮಿತ್ರರು  ಶಿಕ್ಷಕ ಶಿಕ್ಷಕಿಯರು.  ಹಾಗು ಅನೇಕ ನಟ ನಟಿಯರು  ಸಂಘ ಸಂಸ್ಥೆಗಳು ಗಣ್ಯರು ಶುಭ ಹಾರೈಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು