2:32 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಜಕ್ಕಲದಿನ್ನಿ ಗ್ರಾಮದ ದಿಟ್ಟ ರೈತ ವಿದ್ಯಾರ್ಥಿನಿ ಹುಲಿಗೆಮ್ಮಗೆ ಸನ್ಮಾನ,  ಓದಿಗೆ ನೆರವು: ಶ್ರೀದೇವಿ ನಾಯಕ್ ಭರವಸೆ

09/07/2021, 08:01

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ರಾಯಚೂರು ಜಿಲ್ಲೆಯ ಸಿರಿವಾರ ತಾಲೂಕಿನ ಜಕ್ಕಲದಿನ್ನಿ ಗ್ರಾಮದ ದಿಟ್ಟ ರೈತ ವಿದ್ಯಾರ್ಥಿನಿ ಹುಲಿಗೆಮ್ಮ ಅವರನ್ನು ಭೇಟಿಯಾದ ಸಾಮಾಜಿಕ ಕಾರ್ಯಕರ್ತೆ ಶ್ರೀದೇವಿ ನಾಯಕ್ ಅವರು ಆಕೆಯನ್ನು ಸನ್ಮಾನಿಸಿ ಓದಿಗೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ.

ಹುಲ್ಲಿಗೆಮ್ಮ ತನ್ನ ತಂದೆ ಭೀಮಣ್ಣ ನಿಧನದ ನಂತರ ಇಡಿ ಕುಟುಂಬವನ್ನು ನಿರ್ವಹಿಸುತ್ತಾಳೆ. ಈಕೆ ಕಾಲೇಜಿನಲ್ಲಿ ಓದಿಕೊಂಡು ಮತ್ತು ಹೊಲದಲ್ಲಿ
ಟ್ರಾಕ್ಟರು ಹೊಡಿಯುವದು, ಕುಂಟೆ ಹೊಡಿಯುವದು, ರಸಾಯನಿಕ ಎಣ್ಣೆ ಸಿಂಪರಣೆ ಮಾಡುವದು, ಇನ್ನೂ  ಆನೇಕ  ಕೆಲಸಗಳನ್ನು ನಿರ್ವಹಿಸುತ್ತಾಳೆ.  ಇಂತಹ  ದಿಟ್ಟ ರೈತ ವಿದ್ಯಾರ್ಥಿನಿ ಮಹಿಳೆಯರಿಗೆ ಸ್ಫೂರ್ತಿಯಾಗಿದ್ದಾಳೆ. ಇಂತಹ ಸಾಧನೆ  ಮಾಡಿದ ರೈತ ವಿದ್ಯಾರ್ಥಿಯನ್ನು  ಮನೆಗೆ ಭೇಟಿ ನೀಡಿ ಮುಂದಿನ ಓದಿಗಾಗಿ ಏನೇ  ಸಹಾಯ ಬೇಕಾದರೂ ನಾನು ಮಾಡುತ್ತೇನೆ ಎಂದು ಶ್ರೀದೇವಿ ನಾಯಕ್ ನುಡಿದರು.

ಮುಂದೆ ಯಾವುದೇ ಕಷ್ಟ ಬಂದರೂ ನಿನ್ನ ಜೊತೆ ನಾನು ಯಾವಾಗಲೂ ಇರುತ್ತೇನೆ ಎಂದು ಶ್ರೀದೇವಿ ನಾಯಕ್ ಧೈರ್ಯ ತುಂಬಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು