4:52 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಜಕ್ಕಲದಿನ್ನಿ ಗ್ರಾಮದ ದಿಟ್ಟ ರೈತ ವಿದ್ಯಾರ್ಥಿನಿ ಹುಲಿಗೆಮ್ಮಗೆ ಸನ್ಮಾನ,  ಓದಿಗೆ ನೆರವು: ಶ್ರೀದೇವಿ ನಾಯಕ್ ಭರವಸೆ

09/07/2021, 08:01

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ರಾಯಚೂರು ಜಿಲ್ಲೆಯ ಸಿರಿವಾರ ತಾಲೂಕಿನ ಜಕ್ಕಲದಿನ್ನಿ ಗ್ರಾಮದ ದಿಟ್ಟ ರೈತ ವಿದ್ಯಾರ್ಥಿನಿ ಹುಲಿಗೆಮ್ಮ ಅವರನ್ನು ಭೇಟಿಯಾದ ಸಾಮಾಜಿಕ ಕಾರ್ಯಕರ್ತೆ ಶ್ರೀದೇವಿ ನಾಯಕ್ ಅವರು ಆಕೆಯನ್ನು ಸನ್ಮಾನಿಸಿ ಓದಿಗೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ.

ಹುಲ್ಲಿಗೆಮ್ಮ ತನ್ನ ತಂದೆ ಭೀಮಣ್ಣ ನಿಧನದ ನಂತರ ಇಡಿ ಕುಟುಂಬವನ್ನು ನಿರ್ವಹಿಸುತ್ತಾಳೆ. ಈಕೆ ಕಾಲೇಜಿನಲ್ಲಿ ಓದಿಕೊಂಡು ಮತ್ತು ಹೊಲದಲ್ಲಿ
ಟ್ರಾಕ್ಟರು ಹೊಡಿಯುವದು, ಕುಂಟೆ ಹೊಡಿಯುವದು, ರಸಾಯನಿಕ ಎಣ್ಣೆ ಸಿಂಪರಣೆ ಮಾಡುವದು, ಇನ್ನೂ  ಆನೇಕ  ಕೆಲಸಗಳನ್ನು ನಿರ್ವಹಿಸುತ್ತಾಳೆ.  ಇಂತಹ  ದಿಟ್ಟ ರೈತ ವಿದ್ಯಾರ್ಥಿನಿ ಮಹಿಳೆಯರಿಗೆ ಸ್ಫೂರ್ತಿಯಾಗಿದ್ದಾಳೆ. ಇಂತಹ ಸಾಧನೆ  ಮಾಡಿದ ರೈತ ವಿದ್ಯಾರ್ಥಿಯನ್ನು  ಮನೆಗೆ ಭೇಟಿ ನೀಡಿ ಮುಂದಿನ ಓದಿಗಾಗಿ ಏನೇ  ಸಹಾಯ ಬೇಕಾದರೂ ನಾನು ಮಾಡುತ್ತೇನೆ ಎಂದು ಶ್ರೀದೇವಿ ನಾಯಕ್ ನುಡಿದರು.

ಮುಂದೆ ಯಾವುದೇ ಕಷ್ಟ ಬಂದರೂ ನಿನ್ನ ಜೊತೆ ನಾನು ಯಾವಾಗಲೂ ಇರುತ್ತೇನೆ ಎಂದು ಶ್ರೀದೇವಿ ನಾಯಕ್ ಧೈರ್ಯ ತುಂಬಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು