1:25 PM Friday1 - May 2026
ಬ್ರೇಕಿಂಗ್ ನ್ಯೂಸ್
ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು…

ಇತ್ತೀಚಿನ ಸುದ್ದಿ

ಆವರ್ಸೆ ಗ್ರಾಮದ ಬಾವಿಯಲ್ಲಿ ಕೊಳತೆ ಸ್ಥಿತಿಯಲ್ಲಿ ವ್ಯಕ್ತಿಯ‌ ಮೃತದೇಹ ಪತ್ತೆ; ಸಾವಿನ ಕಾರಣ ನಿಗೂಢ

13/02/2023, 14:14

ಬ್ರಹ್ಮಾವರ(reporterkarnataka.com): ತಾಲೂಕಿನ ಆವರ್ಸೆ ಗ್ರಾಮದ ಬಾವಿಯೊಂದರಲ್ಲಿ
ಕೊಳತೆ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ.
ಮೃತರನ್ನು ಆವರ್ಸೆ ಗ್ರಾಮದ ಪುಷ್ಪರಾಜ್ ಶೆಟ್ಟಿ ಆವರ್ಸೆ ಎಂದು ಗುರುತಿಸಲಾಗಿದೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.

ಮೃತದೇಹ ಪತ್ತೆಯಾಗಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಸ್ಥಳಕ್ಕೆ ತೆರಳಿದ ಜೀವನ್ ಮಿತ್ರ ಆ್ಯಂಬುಲೆನ್ಸ್ ನಾಗರಾಜ್ ಪುತ್ರನ್ ಕೋಟ ಅವರು, 30 ಅಡಿಯ ಆಳದ ಬಾವಿಗಿಳಿದು ಮೃತದೇಹವನ್ನು‌ ಮೇಲೆತ್ತಿದ್ದಾರೆ. ಕಾರ್ಯಾಚರಣೆಯಲ್ಲಿ ಭರತ್ ಗಾಣಿಗ ಕೋಟ, ಪೊಲೀಸ್ ಠಾಣೆಯ ಸೂರ್ಯ ಹಾಲಾಡಿ, ಸತೀಶ್ ಉಪ್ಪುಂದ ಸಹಕರಿಸಿದರು. ಈ‌ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು