7:54 AM Thursday17 - September 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ*

ಇತ್ತೀಚಿನ ಸುದ್ದಿ

ಕುಪ್ಪೆಪದವು ಶ್ರೀ ದುರ್ಗೇಶ್ವರಿ ಅಮ್ಮನವರ ಪುನರ್ ಪ್ರತಿಷ್ಠೆ, ಅಷ್ಟಬಂಧ ಬ್ರಹ್ಮಕಲಶೋತ್ಸವ ಸಂಪನ್ನ

13/02/2023, 19:20

ಮಂಗಳೂರು(reporterkarnataka.com): ಕುಪ್ಪೆಪದವು ಶ್ರೀ ದುರ್ಗೇಶ್ವರಿ ಅಮ್ಮನವರ ಪುನರ್ ಪ್ರತಿಷ್ಠೆ, ಅಷ್ಟಬಂಧ ಬ್ರಹ್ಮಕಲಶೋತ್ಸವ ಭಾನುವಾರದ ಧಾರ್ಮಿಕ ವಿಧಿವಿಧಾನಗಳು ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷರೂ, ಶಾಸಕರೂ ಆದ ಡಾ. ವೈ ಭರತ್ ಶೆಟ್ಟಿ ಮುಂದಾಳತ್ವದಲ್ಲಿ ಸಂಪ್ರದಾಯಬದ್ಧವಾಗಿ ಜರುಗಿತು.


ಸಂಜೆ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಡಾ. ವೈ ಭರತ್ ಶೆಟ್ಟಿಯವರು ಹಿಂದೂ ಧರ್ಮದ ಸಂಸ್ಕೃತಿ, ಧಾರ್ಮಿಕ ಆಚಾರ, ವಿಚಾರಗಳು, ನಂಬಿಕೆ, ಸಂಪ್ರದಾಯಗಳ ಬಗ್ಗೆ ಮಾತನಾಡಿದರು. ಆ ಬಳಿಕ ವಿಶೇಷ ಪೂಜೆಯಲ್ಲಿ ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.

ಬೆಳಿಗ್ಗೆ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ರಾಜೇಶ್ ನಾಯ್ಕ್ ಭೇಟಿ ನೀಡಿದರು.
ಸಂಜೆ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಸ್ವಾಮೀಜಿಗಳು, ವಿವಿಧ ಸಮಿತಿಗಳ ಪ್ರಮುಖರು, ಗಣ್ಯರು, ಮುಖಂಡರು, ಭಕ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು