1:51 PM Monday7 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಅಥಣಿ ತಾಲೂಕಿನ ಸಮಗ್ರ ಅಭಿವೃದ್ಧಿಯೇ ನನ್ನ ಗುರಿ: ಶಾಸಕ ಮಹೇಶ್ ಕುಮಟಳ್ಳಿ

13/02/2023, 20:54

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಪ್ರಮುಖ ಗ್ರಾಮಗಳಲ್ಲಿ ವಿವಿಧ ಕಾಮಗಾರಿಗಳನ್ನು ಮೊದಲನೆಯದಾಗಿ ದೇವರಡ್ಡೆರಟ್ಟಿ ಗ್ರಾಮದಲ್ಲಿ ಸುಮಾರು ಒಂದು ಕೋಟಿ 37 ಲಕ್ಷ ರೂಗಳ ವೆಚ್ಚದಲ್ಲಿ ಕುಡಿಯುವ ನೀರಿನ ಕಾಮಗಾರಿಯನ್ನು ಭೂಮಿ ಪೂಜೆ ನೆರೇರಿಸಲಾಯಿತು.


1 ಕೋಟಿ 37 ಲಕ್ಷ ರೂ ವೆಚ್ಚದ ಕುಡಿಯುವ ನೀರಿನ ಕಾಮಗಾರಿ ಭೂಮಿ ಪೂಜೆ, 28 ಲಕ್ಷ ರೂ ವೆಚ್ಚದ ಸ ಕ ಹಿ ಪ್ರಾ ಶಾಲೆಯ 2 ಕೊಠಡಿಗಳ ಕಾಮಗಾರಿ ಭೂಮಿ ಪೂಜೆ, 20 ಲಕ್ಷ ರೂ ವೆಚ್ಚದ ಕುಡಿಯುವ ನೀರಿನ ಕಾಮಗಾರಿ ಭೂಮಿ ಪೂಜೆ, 4 ಕೋಟಿ ರೂ ವೆಚ್ಚದ ಅಥಣಿಯಿಂದ ಮಸರಗುಪ್ಪಿ 4.5 ಕೀ ಮೀ ರಸ್ತೆ, ಕಾಮಗಾರಿ ಭೂಮಿ ಪೂಜೆ, 1 ಕೋಟಿ ರೂ ವೆಚ್ಚದ ಮಸರಗುಪ್ಪಿ – ತೇವರಟ್ಟವರೆಗೆ
2.5 ಕೀಮೀ ರಸ್ತೆ ಕಾಮಗಾರಿ ಭೂಮಿ ಪೂಜೆ,
14 ಲಕ್ಷ ವೆಚ್ಚದ ಸ ಕ ಹಿ ಪ್ರಾ ಶಾಲೆಯ 1 ಕೊಠಡಿ ಕಾಮಗಾರಿ ಭೂಮಿ ಪೂಜೆ, ಸಿನ್ನಾಳ ಗ್ರಾಮದಲ್ಲಿ1 ಕೋಟಿ ರೂ ವೆಚ್ಚದ ಜಲ ಜೀವನ್ ಮಿಶನ್ ಯೋಜನೆಯಡಿ ಕುಡಿಯುವ ನೀರಿನ ಕಾಮಗಾರಿ ಭೂಮಿ ಪೂಜೆ ನೆವೇರಿಸಲಾಯಿತು.
ನಂತರ ಮಾತನಾಡಿದ ಅಥಣಿ ಶಾಸಕ ಮಹೇಶ್ ಕುಮಟಳ್ಳಿ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಗ್ರಾಮೀಣ ಭಾಗದ ವಿವಿಧ ರಸ್ತೆಗಳು, ಶಾಲೆಗಳು, ಕುಡಿಯುವ ನೀರಿನ ಘಟಕಗಳು, ಸಮುದಾಯ ಭವನಗಳ ಅಭಿವೃದ್ಧಿಯು ಬಹು ಮುಖ್ಯ ಪಾತ್ರ ವಹಿಸಿವೆ. ಹಾಗಾಗಿ ಗ್ರಾಮೀಣ ಪ್ರದೇಶಕ್ಕೆ ನೀಡಲಾಗಿದೆ. ಬೇಸಿಗೆ ದಿನ ಸಮೀತಿಸುತ್ತಿರುವುರಿದ ಜಾನುವಾರುಗಳಿಗೆ ಮತ್ತು ಹಲವಾರು ಗ್ರಾಮಗಳಿಗೆ ಕುಡಿಯುವ ನೀರಿನ ತೊಂದರೆ ಆಗಬಾರದೆಂದು ಕರಿ ವಸೂತಿ ನೀರಾವರಿಯನ್ನು ಪ್ರಾರಂಭಿಸಲಾಗಿದೆ. ಇದರಿಂದ ಪೂರ್ವಭಾಗದ ಗ್ರಾಮಗಳಿಗೆ ಅನುಕೂಲವಾಗಲಿದೆ ಎಂದರು ಈಗಾಗಲೇ ತಾಲೂಕಿನಲ್ಲಿ ಹಲವಾರು ಅಭಿವೃದ್ಧಿ ಕಾಮಗಾರಿಗಳನ್ನು ಮಾಡಿದ್ದು ಮುಂದೆಯೂ ಸಹ ಅಥಣಿ ತಾಲೂಕಿನ ಏಳಿಗೆಗಾಗಿ ಶ್ರಮಿಸುತ್ತೇನೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು