1:49 AM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಅಥಣಿ ತಾಲೂಕಿನ ಸಮಗ್ರ ಅಭಿವೃದ್ಧಿಯೇ ನನ್ನ ಗುರಿ: ಶಾಸಕ ಮಹೇಶ್ ಕುಮಟಳ್ಳಿ

13/02/2023, 20:54

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಪ್ರಮುಖ ಗ್ರಾಮಗಳಲ್ಲಿ ವಿವಿಧ ಕಾಮಗಾರಿಗಳನ್ನು ಮೊದಲನೆಯದಾಗಿ ದೇವರಡ್ಡೆರಟ್ಟಿ ಗ್ರಾಮದಲ್ಲಿ ಸುಮಾರು ಒಂದು ಕೋಟಿ 37 ಲಕ್ಷ ರೂಗಳ ವೆಚ್ಚದಲ್ಲಿ ಕುಡಿಯುವ ನೀರಿನ ಕಾಮಗಾರಿಯನ್ನು ಭೂಮಿ ಪೂಜೆ ನೆರೇರಿಸಲಾಯಿತು.


1 ಕೋಟಿ 37 ಲಕ್ಷ ರೂ ವೆಚ್ಚದ ಕುಡಿಯುವ ನೀರಿನ ಕಾಮಗಾರಿ ಭೂಮಿ ಪೂಜೆ, 28 ಲಕ್ಷ ರೂ ವೆಚ್ಚದ ಸ ಕ ಹಿ ಪ್ರಾ ಶಾಲೆಯ 2 ಕೊಠಡಿಗಳ ಕಾಮಗಾರಿ ಭೂಮಿ ಪೂಜೆ, 20 ಲಕ್ಷ ರೂ ವೆಚ್ಚದ ಕುಡಿಯುವ ನೀರಿನ ಕಾಮಗಾರಿ ಭೂಮಿ ಪೂಜೆ, 4 ಕೋಟಿ ರೂ ವೆಚ್ಚದ ಅಥಣಿಯಿಂದ ಮಸರಗುಪ್ಪಿ 4.5 ಕೀ ಮೀ ರಸ್ತೆ, ಕಾಮಗಾರಿ ಭೂಮಿ ಪೂಜೆ, 1 ಕೋಟಿ ರೂ ವೆಚ್ಚದ ಮಸರಗುಪ್ಪಿ – ತೇವರಟ್ಟವರೆಗೆ
2.5 ಕೀಮೀ ರಸ್ತೆ ಕಾಮಗಾರಿ ಭೂಮಿ ಪೂಜೆ,
14 ಲಕ್ಷ ವೆಚ್ಚದ ಸ ಕ ಹಿ ಪ್ರಾ ಶಾಲೆಯ 1 ಕೊಠಡಿ ಕಾಮಗಾರಿ ಭೂಮಿ ಪೂಜೆ, ಸಿನ್ನಾಳ ಗ್ರಾಮದಲ್ಲಿ1 ಕೋಟಿ ರೂ ವೆಚ್ಚದ ಜಲ ಜೀವನ್ ಮಿಶನ್ ಯೋಜನೆಯಡಿ ಕುಡಿಯುವ ನೀರಿನ ಕಾಮಗಾರಿ ಭೂಮಿ ಪೂಜೆ ನೆವೇರಿಸಲಾಯಿತು.
ನಂತರ ಮಾತನಾಡಿದ ಅಥಣಿ ಶಾಸಕ ಮಹೇಶ್ ಕುಮಟಳ್ಳಿ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಗ್ರಾಮೀಣ ಭಾಗದ ವಿವಿಧ ರಸ್ತೆಗಳು, ಶಾಲೆಗಳು, ಕುಡಿಯುವ ನೀರಿನ ಘಟಕಗಳು, ಸಮುದಾಯ ಭವನಗಳ ಅಭಿವೃದ್ಧಿಯು ಬಹು ಮುಖ್ಯ ಪಾತ್ರ ವಹಿಸಿವೆ. ಹಾಗಾಗಿ ಗ್ರಾಮೀಣ ಪ್ರದೇಶಕ್ಕೆ ನೀಡಲಾಗಿದೆ. ಬೇಸಿಗೆ ದಿನ ಸಮೀತಿಸುತ್ತಿರುವುರಿದ ಜಾನುವಾರುಗಳಿಗೆ ಮತ್ತು ಹಲವಾರು ಗ್ರಾಮಗಳಿಗೆ ಕುಡಿಯುವ ನೀರಿನ ತೊಂದರೆ ಆಗಬಾರದೆಂದು ಕರಿ ವಸೂತಿ ನೀರಾವರಿಯನ್ನು ಪ್ರಾರಂಭಿಸಲಾಗಿದೆ. ಇದರಿಂದ ಪೂರ್ವಭಾಗದ ಗ್ರಾಮಗಳಿಗೆ ಅನುಕೂಲವಾಗಲಿದೆ ಎಂದರು ಈಗಾಗಲೇ ತಾಲೂಕಿನಲ್ಲಿ ಹಲವಾರು ಅಭಿವೃದ್ಧಿ ಕಾಮಗಾರಿಗಳನ್ನು ಮಾಡಿದ್ದು ಮುಂದೆಯೂ ಸಹ ಅಥಣಿ ತಾಲೂಕಿನ ಏಳಿಗೆಗಾಗಿ ಶ್ರಮಿಸುತ್ತೇನೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು