3:24 PM Sunday6 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ಸಿದ್ದರಾಮಯ್ಯ ಎಲ್ಲೇ ಸ್ಪರ್ಧಿಸಿದರೂ ನಾವು ಅವರನ್ನು ಸೋಲಿಸುತ್ತೇವೆ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್

14/02/2023, 18:20

ಕೊಪ್ಪಳ(reporterkarnataka.com): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲೇ ಸ್ಪರ್ಧಿಸಲಿ, ಅವರನ್ನು ಸೋಲಿಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.
ಕೊಪ್ಪಳದ ಹಲಗೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಸಿದ್ದರಾಮಯ್ಯ ಬಾದಾಮಿಯಲ್ಲಿ ಸ್ಪರ್ಧೆ ಮಾಡಲಿ, ಇಲ್ಲವೇ ವರುಣಾ ಕ್ಷೇತ್ರದಲ್ಲಿ ನಿಲ್ಲಲಿ ಅವರನ್ನು ಸೋಲಿಸುತ್ತೇವೆ. ಅವರ ವಿರುದ್ದ ಯಾರನ್ನ ನಿಲ್ಲಿಸಬೇಕು ಎಂದು ನಮ್ಮ ಪಕ್ಷ ನಿರ್ಧಾರ ಮಾಡುತ್ತದೆ ಎಂದರು.

ಬಂಡೆ ಉರುಳಿ ಬೀಳುತ್ತೆ, ಹುಲಿಯಾ ಕಾಡಲ್ಲಿರುತ್ತೆ. ಕಾಂಗ್ರೆಸ್‌ ನಿರ್ನಾಮ ಆಗಿ 2023ರಲ್ಲಿ ಬಿಜೆಪಿ ಪೂರ್ಣ ಬಹುಮತದಿಂದ ರಾಜ್ಯದಲ್ಲಿ ಅಧಿಕಾರ ಹಿಡಿಯಲಿದೆ ಎಂಬ ಆತ್ಮವಿಶ್ವಾಸವನ್ನು
ನಳಿನ್‌ ಕುಮಾರ್‌ ಕಟೀಲ್‌ ವ್ಯಕ್ತಪಡಿಸಿದರು.
ಕೋಲಾರದಲ್ಲಿ ಸಿದ್ದರಾಮಯ್ಯ ಸ್ಪರ್ಧೆ ಬಗ್ಗೆ ಕಾಂಗ್ರೆಸ್ ನಾಯಕ ಮುನಿಯಪ್ಪ ಮುನಿಸಿಕೊಂಡಿದ್ದಾರೆ. ಅಲ್ಲಿ ಅವರು ನಿಂತರೆ ನಾವಲ್ಲ, ಕಾಂಗ್ರೆಸ್ ನವರೇ ಸೋಲಿಸಿ ಕಳುಹಿಸುತ್ತಾರೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು