9:54 AM Thursday30 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಮಹಾರಾಷ್ಟ್ರದ ಲಾತೂರ್ ನಲ್ಲಿ ನಿಗೂಢ ಭಾರಿ ಸದ್ದು: ಆತಂಕಕ್ಕೀಡಾದ ಸ್ಥಳೀಯ ಜನತೆ

16/02/2023, 19:57

ಮುಂಬೈ(reporterkarnataka.com):
ಮಹಾರಾಷ್ಟ್ರದ ಲಾತೂರ್ ನಗರದ ಪೂರ್ವ ಭಾಗದಲ್ಲಿ ಅನೇಕ ದಿನಗಳಿಂದ ಭಾರಿ ಸದ್ದು ಕೇಳಿಬರುತ್ತಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ಬುಧವಾರ ಬೆಳಗ್ಗೆ 10.30ರಿಂದ 10.45ರ ನಡುವೆ ಈ ಶಬ್ದಗಳು ಕೇಳಿಬಂದಿದ್ದು, ವಿಪತ್ತು ನಿರ್ವಹಣಾ ಇಲಾಖೆಯು ಲಾತೂರ್ ನಗರದ ಭೂಕಂಪದ ಮಾಪನ ಕೇಂದ್ರಗಳು ಮತ್ತು ಜಿಲ್ಲೆಯ ಔರಾದ್ ಶಹಾಜ್ನಿ ಮತ್ತು ಆಶಿವ್‌ನಿಂದ ಮಾಹಿತಿ ಪಡೆಯಲಾಗಿದ್ದು ಯಾವುದೇ ಭೂಕಂಪ ಸಂಭವಿಸಿಲ್ಲ ಎಂದು ರಿಪೋರ್ಟ್ ನೀಡಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು