1:38 PM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಪಾದಯಾತ್ರೆ ಹೊರಟಿದ್ದ ಅರಸೀಕೆರೆ ಯುವಕ ಕೊಟ್ಟಿಗೆಹಾರದಲ್ಲಿ ನಾಪತ್ತೆ

19/02/2023, 14:24

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಪಾದಯಾತ್ರೆ ಹೊರಟ್ಟಿದ್ದಅರಸೀಕೆರೆ ತಾಲ್ಲೂಕಿನ ಗಂಡಸಿ ಹೋಬಳಿಯ ತಿಮ್ಲಾಪುರ ಗ್ರಾಮದ ಯುವಕ ಕಾಣೆಯಾಗಿದ್ದಾನೆ.

ಲವ (22) ಕಾಣೆಯಾದ ಯುವಕ ಎಂದು ತಿಳಿದು ಬಂದಿದೆ. ಯುವಕನಿಗೆ ಸ್ವಲ್ಪ ಬುದ್ಧಿಮಾಂದ್ಯನಾಗಿದ್ದು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರದಲ್ಲಿ ನಾಪತ್ತೆ 50 ಜನರ ಪಾದಯಾತ್ರಿ ತಂಡದ ಜೊತೆ ಯುವಕ ಹೊರಟಿದ್ದ.ಮೂಡಿಗೆರೆ ತಾಲ್ಲೂಕಿನ ಬಣಕಲ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು