3:56 AM Tuesday4 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

ಫುಡ್ ಫ್ಯಾಕ್ಟರಿಗೆ ಬೆಂಕಿ : ಸಾವಿಗೀಡಾದವರ ಸಂಖ್ಯೆ 52ಕ್ಕೆ ಏರಿಕೆ

09/07/2021, 19:00

ಢಾಕಾ(Reporterkarnataka news)
ಬಾಂಗ್ಲಾದೇಶದ ಫುಡ್‌ ಫ್ಯಾಕ್ಟರಿಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಸಾವಿಗೀಡಾದವರ ಸಂಖ್ಯೆ 52ಕ್ಕೆ ಏರಿಕೆಯಾಗಿದೆ.

ಪೊಲೀಸರು ಶುಕ್ರವಾರ ಹೇಳಿಕೆ ನೀಡಿದ್ದು, ಢಾಕಾದ ರೂಪಗಂಜ್‌ನ ಹಾಶೆಮ್ ಫುಡ್‌ ಆ್ಯಂಡ್‌ ಬಿವರೇಜ್‌ ಫ್ಯಾಕ್ಟರಿಯಲ್ಲಿ ಗುರುವಾರ ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡಿದೆ.

ಸುಮಾರು 24 ಗಂಟೆ ಕಳೆದರೂ ಬೆಂಕಿ ಉರಿಯುತ್ತಿತ್ತು ಎನ್ನಲಾಗಿದೆ.
ಬೆಂಕಿ ಆರನೇ ಅಂತಸ್ತಿಗೆ ತಲುಪಿದ್ದರಿಂದ ಭಯಭೀತಗೊಂಡು ಕಟ್ಟಡದಿಂದ ಹಾರಿದ್ದ 30ಕ್ಕೂ ಹೆಚ್ಚು ಕಾರ್ಮಿಕರಿಗೆ ಗಾಯಗಳಾಗಿವೆ.

ಅಗ್ನಿಶಾಮಕ ಸಿಬ್ಬಂದಿ ಈವರೆಗೆ 25 ಮಂದಿಯನ್ನು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು