4:05 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಬೈಂದೂರು: ಕೆಲಸಕ್ಕೆ ಬಂದ ಪರಿಚಿತ ಮೇಸ್ತ್ರಿಯಿಂದ 1.20 ಲಕ್ಷ ಮೌಲ್ಯದ ಕರಿಮಣಿ ಸರ ಕಳವು

20/02/2023, 00:02

ಬೈಂದೂರು(reporter Karnataka.com): ಮನೆಗೆ ಬಂದ ಪರಿಚಿತ ವ್ಯಕ್ತಿ ಕೋಣೆಯ ಪೆಟ್ಟಿಗೆಯಲ್ಲಿ ಇಟ್ಟಿದ್ದ ಕರಿಮಣಿ ಸರವನ್ನು ಕಳವು ಮಾಡಿಕೊಂಡು ಹೋಗಿರುವ ಘಟನೆ ಬೈಂದೂರಿನ ಕಾಲ್ತೋಡು ಗ್ರಾಮದ ಯಡೇರಿ ಗುರಮಕ್ಕಿ ಎಂಬಲ್ಲಿ ನಡೆದಿದೆ.

ಕಾಲ್ತೋಡು ಗ್ರಾಮದ ಸುರೇಂದ್ರ ಪೂಜಾರಿ ಎಂಬವರ ಮನೆಯಲ್ಲಿ ಕಳ್ಳತನ ನಡೆದಿದೆ. ಇವರು ಸುಮಾರು 3 ತಿಂಗಳ ಹಿಂದೆ ಮಹಾಂತೇಶ್ ಎಂಬಾತನನ್ನು ಮನೆಯ ಮೇಲ್ಮಾವಣಿಯ ಅಡ್ಡಗೋಡೆ ಕಟ್ಟಲು ಮತ್ತು ಗಾರೆ ಕೆಲಸ ಮಾಡಲು ಮನೆಗೆ ಕರೆಯಿಸಿಕೊಂಡಿದ್ದರು. ಮನೆ ಕೆಲಸ ಮುಗಿದ ಬಳಿಕ ಹಣ ನೀಡಿ ಕಳುಹಿಸಿದ್ದರು. ಆದರೆ ಮತ್ತೆ ಮನೆಗೆ ಬಂದ ಮಹಾಂತೇಶನು ಸುರೇಂದ್ರ ಅವರ ತಂಗಿಯ ಕೋಣೆಯ ಪೆಟ್ಟಿಗೆಯಲ್ಲಿಟ್ಟಿದ್ದ 1,20 ಲಕ್ಷ ರೂ. ಮೌಲ್ಯದ ಚಿನ್ನದ ಕರಿಮಣಿ ಸರವನ್ನು ಕಳವು ಮಾಡಿದ್ದಾನೆ ಎಂದು ಸುರೇಂದ್ರ ಪೂಜಾರಿ ದೂರಿದ್ದಾರೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು